Webdunia - Bharat's app for daily news and videos

Install App

ಬಿಜೆಪಿಯಲ್ಲಿ ಸಂಪುಟಕ್ಕೆ ಡೆಡ್‍ಲೈನ್ ಫಿಕ್ಸ್!

Webdunia
ಮಂಗಳವಾರ, 25 ಜನವರಿ 2022 (08:03 IST)
ಬೆಂಗಳೂರು : ಅಸೆಂಬ್ಲಿ ಎಲೆಕ್ಷನ್ಗೆ ಸರಿಯಾಗಿ ಇನ್ನೊಂದು ವರ್ಷ ಕೂಡ ಇಲ್ಲ. ಇಂತಹ ಹೊತ್ತಲ್ಲಿ ಮಂತ್ರಿ ಸ್ಥಾನಕ್ಕಾಗಿ ರಾಜ್ಯ ಬಿಜೆಪಿಯಲ್ಲಿ ಫೈಟಿಂಗ್ ಶುರುವಾಗಿದೆ.

ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿ ಇರುವ ಬಿಜೆಪಿ ಹೈಕಮಾಂಡ್ಗೆ ಸದ್ಯ ರಾಜ್ಯ ಬಿಜೆಪಿ ಬೆಳವಣಿಗೆ ಬಗ್ಗೆ ತಲೆಕೆಡಿಸಿಕೊಳ್ಳುವಷ್ಟು ಪುರುಸೊತ್ತಿಲ್ಲ. ಹೀಗಾಗಿ ಸಂಪುಟ ವಿಸ್ತರಣೆಯೋ..? ಪುನಾರಚನೆಯೋ ವಿಳಂಬ ಆಗಿದೆ. ಆದರೆ ಇದನ್ನು ಸಹಿಸಿಕೊಳ್ಳೋಕೆ ಸಚಿವ ಸ್ಥಾನದ ಆಕಾಂಕ್ಷಿಗಳು ರೆಡಿ ಇಲ್ಲ.

ಕ್ಯಾಬಿನೆಟ್ಗೆ ಸರ್ಜರಿ ಈಗಲೇ ಆಗ್ಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಇದಕ್ಕೆ ಸಂಬಂಧಿಸಿ ಪಕ್ಷದಲ್ಲಿ ಹತ್ತಾರು ಬೆಳವಣಿಗೆ ನಡೆದಿವೆ. ಭಿನ್ನಮತೀಯ ಚಟುವಟಿಕೆಗಳು ಶುರುವಾದಂತಿವೆ.

ಪರಸ್ಪರ ಕತ್ತಿ ಮಸೆಯುತ್ತಿದ್ದವರು ಈಗ ನಾನು-ನೀನು ಒಂದು ಎಂದು ಎಂಬ ರಾಗ ಹಾಡ್ತಾ ಇದ್ದಾರೆ. ಸಚಿವ ರೇಣುಕಾಚಾರ್ಯರ ಆಕ್ರೋಶದ ಕಟ್ಟೆ ಒಡೆದಿದೆ. ಪದೇ ಪದೇ ಅಧಿಕಾರ ಅನುಭವಿಸ್ತಿರೋ ಹಿರಿಯರ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments