ಬಿಜೆಪಿಯಲ್ಲಿ ಸಂಪುಟಕ್ಕೆ ಡೆಡ್‍ಲೈನ್ ಫಿಕ್ಸ್!

Webdunia
ಮಂಗಳವಾರ, 25 ಜನವರಿ 2022 (08:03 IST)
ಬೆಂಗಳೂರು : ಅಸೆಂಬ್ಲಿ ಎಲೆಕ್ಷನ್ಗೆ ಸರಿಯಾಗಿ ಇನ್ನೊಂದು ವರ್ಷ ಕೂಡ ಇಲ್ಲ. ಇಂತಹ ಹೊತ್ತಲ್ಲಿ ಮಂತ್ರಿ ಸ್ಥಾನಕ್ಕಾಗಿ ರಾಜ್ಯ ಬಿಜೆಪಿಯಲ್ಲಿ ಫೈಟಿಂಗ್ ಶುರುವಾಗಿದೆ.

ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿ ಇರುವ ಬಿಜೆಪಿ ಹೈಕಮಾಂಡ್ಗೆ ಸದ್ಯ ರಾಜ್ಯ ಬಿಜೆಪಿ ಬೆಳವಣಿಗೆ ಬಗ್ಗೆ ತಲೆಕೆಡಿಸಿಕೊಳ್ಳುವಷ್ಟು ಪುರುಸೊತ್ತಿಲ್ಲ. ಹೀಗಾಗಿ ಸಂಪುಟ ವಿಸ್ತರಣೆಯೋ..? ಪುನಾರಚನೆಯೋ ವಿಳಂಬ ಆಗಿದೆ. ಆದರೆ ಇದನ್ನು ಸಹಿಸಿಕೊಳ್ಳೋಕೆ ಸಚಿವ ಸ್ಥಾನದ ಆಕಾಂಕ್ಷಿಗಳು ರೆಡಿ ಇಲ್ಲ.

ಕ್ಯಾಬಿನೆಟ್ಗೆ ಸರ್ಜರಿ ಈಗಲೇ ಆಗ್ಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಇದಕ್ಕೆ ಸಂಬಂಧಿಸಿ ಪಕ್ಷದಲ್ಲಿ ಹತ್ತಾರು ಬೆಳವಣಿಗೆ ನಡೆದಿವೆ. ಭಿನ್ನಮತೀಯ ಚಟುವಟಿಕೆಗಳು ಶುರುವಾದಂತಿವೆ.

ಪರಸ್ಪರ ಕತ್ತಿ ಮಸೆಯುತ್ತಿದ್ದವರು ಈಗ ನಾನು-ನೀನು ಒಂದು ಎಂದು ಎಂಬ ರಾಗ ಹಾಡ್ತಾ ಇದ್ದಾರೆ. ಸಚಿವ ರೇಣುಕಾಚಾರ್ಯರ ಆಕ್ರೋಶದ ಕಟ್ಟೆ ಒಡೆದಿದೆ. ಪದೇ ಪದೇ ಅಧಿಕಾರ ಅನುಭವಿಸ್ತಿರೋ ಹಿರಿಯರ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಮುಂದಿನ ಸುದ್ದಿ
Show comments