Select Your Language

Notifications

webdunia
webdunia
webdunia
webdunia

ಎಲಿಜಬೆತ್ ನಿಧನ : ಇಂದು ಕರ್ನಾಟಕದಲ್ಲೂ ಶೋಕಾಚರಣೆ

ಎಲಿಜಬೆತ್ ನಿಧನ : ಇಂದು ಕರ್ನಾಟಕದಲ್ಲೂ ಶೋಕಾಚರಣೆ
ಬೆಂಗಳೂರು , ಭಾನುವಾರ, 11 ಸೆಪ್ಟಂಬರ್ 2022 (06:36 IST)
ಬೆಂಗಳೂರು : ಇಂಗ್ಲೆಂಡಿನ ರಾಣಿ 2ನೇ ಎಲಿಜಬೆತ್ ನಿಧನರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 11 ರಂದು ಕರ್ನಾಟಕದಲ್ಲೂ ಶೋಕಾಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಸೆ.11 ರಂದು ಶೋಕಾಚರಣೆ ಹಿನ್ನೆಲೆಯಲ್ಲಿ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮ ಇರುವುದಿಲ್ಲ.

ನಿಯಮಿತವಾಗಿ ಎಲ್ಲಾ ಸರ್ಕಾರಿ ಇಲಾಖೆಯ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಕಾಂಗ್ರೆಸ್ಸಿಗರ ದಿನಚರಿಯಾಗಿದೆ - ಶಿಕ್ಷಣ ಸಚಿವ ಬಿ.ಸಿ ನಾಗೇಶ್