Webdunia - Bharat's app for daily news and videos

Install App

ಮಂಡಳಿ ವಿಲೀನಕ್ಕೆ ನಿರ್ಧಾರ : ಸಂಪುಟದಲ್ಲಿ ಅನುಮೋದನೆ

Webdunia
ಮಂಗಳವಾರ, 20 ಸೆಪ್ಟಂಬರ್ 2022 (10:55 IST)
ಬೆಂಗಳೂರು : ಎಸ್ಎಸ್ಎಲ್ಸಿ ಮತ್ತು ಪಿಯು ಮಂಡಳಿ ವಿಲೀನಕ್ಕೆ ಸರ್ಕಾರ ನಿರ್ಧಾರ ಕೈಗೊಂಡಿದ್ದು, ವಿದೇಯಕ ಮಂಡನೆಗೆ ಸೋಮವಾರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಎರಡೂ ಮಂಡಳಿಗಳನ್ನು ಒಂದೇ ಮಂಡಳಿ ಮಾಡಲು ಸರ್ಕಾರ ನಿರ್ಧರಿಸಿದೆ. ಇಂದು ಅಥವಾ ನಾಳೆ ಸದನದಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವ ಸಾಧ್ಯತೆ ಇದೆ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಾಯ್ದೆ 1966 ತಿದ್ದುಪಡಿ ಮಸೂದೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದ್ದು, ಎನ್ಇಪಿ 2020 ಅನ್ವಯ ಬೋರ್ಡ್ ವಿಲೀನಕ್ಕೆ ಸರ್ಕಾರ ನಿರ್ಧಾರ ಮಾಡಿದೆ.

ಪಿಯುಸಿ ಪರೀಕ್ಷೆಗೆ ಪ್ರತ್ಯೇಕ ನಿರ್ದೇಶಕರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಇರಲಿದ್ದಾರೆ. ಪ್ರಶ್ನೆಪತ್ರಿಕೆ ಸಿದ್ಧತೆ, ವಿತರಣೆ, ರಹಸ್ಯ ಕಾಪಾಡುವ ವಿಶೇಷ ಅಧಿಕಾರ ಆಯಾ ಪರೀಕ್ಷೆಗಳ ನಿರ್ದೇಶಕರಿಗೆ ಇರಲಿದೆ.

ನೂತನ ಬೋರ್ಡ್ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವುದು, ಪರೀಕ್ಷೆ ಜೊತೆ ಶಾಲಾ-ಕಾಲೇಜುಗಳ ಶೈಕ್ಷಣಿಕ ಗುಣಮಟ್ಟ ಪರಿಶೀಲನೆ, ಶಾಲಾ-ಕಾಲೇಜುಗಳಿಗೆ ಗುಣಮಟ್ಟದ ಪರಿಶೀಲನೆ ಮಾಡಿ ಗ್ರೇಡ್ ನೀಡುವುದು, ವಿವಿ, ಪದವಿ ಕಾಲೇಜುಗಳಿಗೆ “ನ್ಯಾಕ್” ಸಂಸ್ಥೆ ನೀಡುವ ಮಾದರಿ ಗ್ರೇಡ್ ನೀಡಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments