Webdunia - Bharat's app for daily news and videos

Install App

ಕದನ ವಿರಾಮ ಘೋಷಿಸಿ : ಉಕ್ರೇನ್ ಮನವಿ

Webdunia
ಮಂಗಳವಾರ, 15 ಮಾರ್ಚ್ 2022 (07:07 IST)
ಕೀವ್ : ಸೋಮವಾರ ನಡೆದ ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ಉಕ್ರೇನ್ ತಕ್ಷಣದ ಕದನ ವಿರಾಮ ಘೋಷಿಸುವಂತೆ ರಷ್ಯಾವನ್ನು ಒತ್ತಾಯಿಸಿತು.

ಕೀವ್ನ ಸಮಾಲೋಚಕರು ಪುಟಿನ್ ಅವರೊಂದಿಗೆ ನೇರ ಮಾತುಕತೆಗೆ ಒತ್ತಾಯಿಸುತ್ತಿದ್ದಾರೆ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.

ಎರಡೂ ದೇಶಗಳು ಮಾತುಕತೆಗಳನ್ನು ಸೋಮವಾರ ವಿರಾಮಗೊಳಿಸಿವೆ. ಮಂಗಳವಾರ ಮಾತುಕತೆ ಮುಂದುವರಿಯಲಿದೆ ಎಂದು ಉಕ್ರೇನ್ ಸಮಾಲೋಚಕರೊಬ್ಬರು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.

ಯುದ್ಧ ಹೀಗೆ ಮುಂದುವರಿದರೆ ಉಕ್ರೇನ್ನ ಆರ್ಥಿಕತೆಯಲ್ಲಿ ಶೇ. 35 ರಷ್ಟು ಕುಸಿತ ಉಂಟಾಗಲಿದೆ. ಆಹಾರ ಭದ್ರತೆಗೂ ಹೊಡೆತ ಬೀಳಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಎಚ್ಚರಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments