Select Your Language

Notifications

webdunia
webdunia
webdunia
webdunia

ಸಂಕ್ರಾಂತಿಗೆ ಶಿವಗಂಗೆ ಬೆಟ್ಟ ಹತ್ತಲು ಭಕ್ತರಿಗಿಲ್ಲ ಅವಕಾಶ

ಸಂಕ್ರಾಂತಿಗೆ ಶಿವಗಂಗೆ ಬೆಟ್ಟ ಹತ್ತಲು ಭಕ್ತರಿಗಿಲ್ಲ ಅವಕಾಶ
ಬೆಂಗಳೂರು , ಭಾನುವಾರ, 15 ಜನವರಿ 2023 (07:02 IST)
ಬೆಂಗಳೂರು : ದಕ್ಷಿಣಕಾಶಿ ಎಂದು ನಾನಾ ಪವಾಡಗಳಿಗೆ ಸಾಕ್ಷಿಯಾಗಿರುವ ಪ್ರಸಿದ್ಧ ಪುಣ್ಯಕ್ಷೇತ್ರ ನೆಲಮಂಗಲದ ಶಿವಗಂಗೆ ಬೆಟ್ಟಕ್ಕೆ ಈ ಬಾರಿ ಸಂಕ್ರಾಂತಿ ಹಬ್ಬಕ್ಕೆ ಜನರ ಪ್ರವೇಶ ನಿಷೇಧಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ವಿಶ್ವ ಪ್ರಸಿದ್ಧ ಶಿವಗಂಗೆ ಬೆಟ್ಟವನ್ನು ಏರಲು ಜನವರಿ 14 ಹಾಗೂ 15 ರಂದು ನಿರ್ಬಂಧಿಸಲಾಗಿದೆ.

ಇತ್ತೀಚೆಗೆ ಹೊಸ ವರ್ಷದ ದಿನ ಭಕ್ತರೊಬ್ಬರು ಬೆಟ್ಟ ಏರಿ ನೂಕುನುಗ್ಗಲಿದ್ದರಿಂದ ಬಿದ್ದು ಸಾವನಪ್ಪಿರುವ ಹಿನ್ನೆಲೆ ಹಾಗೂ ಶನಿವಾರ ಮತ್ತು ಭಾನುವಾರ ರಜೆ ಇರುವ ಕಾರಣದಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಆದೇಶ ಪ್ರಕಟಿಸಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ; ಯೋಗೇಶ್ವರ್ ಆಡಿಯೋ ಲೀಕ್