Webdunia - Bharat's app for daily news and videos

Install App

ಭಾರತದಲ್ಲಿ ಮಧುಮೇಹ, ರಕ್ತದೊತ್ತಡ ಹೆಚ್ಚಳ : ಸುಧಾಕರ್

Webdunia
ಸೋಮವಾರ, 22 ಆಗಸ್ಟ್ 2022 (09:23 IST)
ಚಿಕ್ಕಬಳ್ಳಾಪುರ : ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳಿಗೆ ಇಡೀ ವಿಶ್ವಕ್ಕೆ ಭಾರತ ರಾಜಧಾನಿಯಾಗುತ್ತಿದೆ.
 
ಇದಕ್ಕೆ ಕಾರಣಗಳನ್ನು ಹುಡುಕುವ ಸಂಶೋಧನೆಗಳು ಹೆಚ್ಚಾಗುವ ಜೊತೆಗೆ ಪರಿಹಾರಗಳನ್ನು ಕಂಡುಹಿಡಿಯುವ ಕೆಲಸ ಸಂಸ್ಥೆಗಳಿಂದ ಆಗಬೇಕಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.

ತಾಲೂಕಿನ ಮೋಟ್ಲೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಒನ್ ಹೆಲ್ತ್ ಟ್ರಸ್ಟ್ ನೂತನ ಕ್ಯಾಂಪಸ್ಗೆ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಟಿಬಿ, ಮಲೇರಿಯಾ ಮುಂತಾದ ಹಲವಾರು ಜಾಗತಿಕ ಆರೋಗ್ಯ ಸವಾಲುಗಳನ್ನು ಎದುರಿಸಲು ಒನ್ ಹೆಲ್ತ್ ಟ್ರಸ್ಟ್ ನಡೆಸುತ್ತಿರುವ ಸಂಶೋಧನೆ ಶ್ಲಾಘನೀಯ ಎಂದರು.

ಸೇವಿಸುವ ಆಹಾರದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ಮತ್ತು ಆಹಾರದಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಸಂಶೋಧನೆಗಳು ನಡೆಯಬೇಕಿದೆ.

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ನಂತಹ ಕಾಯಿಲೆಗಳು ಅಧಿಕವಾಗುತ್ತಿರುವುದರ ಹಿಂದೆ ಇರುವ ಸಮಸ್ಯೆಗಳನ್ನು ಕಂಡುಹಿಡಿದು, ಅದಕ್ಕೆ ಪರಿಹಾರ ಸೂಚಿಸುವ ಮೂಲಕ ಜನರ ಆರೋಗ್ಯಕರ ಜೀವನಕ್ಕೆ ಸಂಸ್ಥೆ ಪೂರಕವಾಗಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments