Webdunia - Bharat's app for daily news and videos

Install App

ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್

Webdunia
ಸೋಮವಾರ, 31 ಜುಲೈ 2023 (13:02 IST)
ಬೆಂಗಳೂರು : ಬುಧವಾರದಿಂದ ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್ ಮಾಡಲು ರಾಜ್ಯ ಡಯಾಲಿಸಿಸ್ ನೌಕರರ ಸಂಘ ನಿರ್ಧರಿಸಿದೆ. ಇದರಿಂದಾಗಿ ಡಯಾಲಿಸಿಸ್ ರೋಗಿಗಳಿಗೆ ಆಪತ್ತು ಉಂಟಾಗುವ ಆತಂಕ ಶುರುವಾಗಿದೆ.

ಕಳೆದ ಎರಡು ವರ್ಷಗಳಿಂದ ಸರಿಯಾದ ವೇತನ ನೀಡದಿರುವುದು ಹಾಗೂ ಕೆಲ ಸೌಲಭ್ಯಗಳನ್ನು ನೀಡದ ಹಿನ್ನೆಲೆ, ರಾಜ್ಯಾದ್ಯಂತ ಡಯಾಲಿಸಿಸ್ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದಾರೆ.

ರಾಜ್ಯದ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಒಟ್ಟು 167 ಡಯಾಲಿಸಿಸ್ ಕೇಂದ್ರಗಳಿದ್ದು, 1 ಸಾವಿರಕ್ಕೂ ಅಧಿಕ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೊರ ಗುತ್ತಿಗೆ ಆಧಾರದ ಮೇಲೆ ಡಯಾಲಿಸಿಸ್ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments