ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್

Webdunia
ಸೋಮವಾರ, 31 ಜುಲೈ 2023 (13:02 IST)
ಬೆಂಗಳೂರು : ಬುಧವಾರದಿಂದ ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್ ಮಾಡಲು ರಾಜ್ಯ ಡಯಾಲಿಸಿಸ್ ನೌಕರರ ಸಂಘ ನಿರ್ಧರಿಸಿದೆ. ಇದರಿಂದಾಗಿ ಡಯಾಲಿಸಿಸ್ ರೋಗಿಗಳಿಗೆ ಆಪತ್ತು ಉಂಟಾಗುವ ಆತಂಕ ಶುರುವಾಗಿದೆ.

ಕಳೆದ ಎರಡು ವರ್ಷಗಳಿಂದ ಸರಿಯಾದ ವೇತನ ನೀಡದಿರುವುದು ಹಾಗೂ ಕೆಲ ಸೌಲಭ್ಯಗಳನ್ನು ನೀಡದ ಹಿನ್ನೆಲೆ, ರಾಜ್ಯಾದ್ಯಂತ ಡಯಾಲಿಸಿಸ್ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದಾರೆ.

ರಾಜ್ಯದ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಒಟ್ಟು 167 ಡಯಾಲಿಸಿಸ್ ಕೇಂದ್ರಗಳಿದ್ದು, 1 ಸಾವಿರಕ್ಕೂ ಅಧಿಕ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೊರ ಗುತ್ತಿಗೆ ಆಧಾರದ ಮೇಲೆ ಡಯಾಲಿಸಿಸ್ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ: ಕಂಜನ್ ದಾಳಿಗೆ ಸಿಲುಕಿ ಮಾರ್ತಾಂಡ ಆನೆ ಸಾವು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಂದೇ ಮಾತರಂ ಪ್ಲೇ ಆಗ್ತಿದೆ ಎದ್ದೇಳಿ..ಕೇರಳಂ ಸಿಎಂ ವಿಡಿ ಸತೀಶನ್ ಎಬ್ಬಿಸಿದ ರಾಹುಲ್ ಗಾಂಧಿ Video

ಹ್ಯಾಂಡಲ್ ಹಿಡಿಯದೇ ಸ್ಕೂಟಿ ಮೇಲೆ ಚಕ್ಕಳಮಕ್ಕಳ ಹಾಕಿ ಕೂತು ರೈಡ್ ಮಾಡಿದ ಭೂಪ Video

ಮುಂದಿನ ಸುದ್ದಿ
Show comments