ಅತೃಪ್ತ ಎಂಬಿ ಪಾಟೀಲ್ ರನ್ನು ಬಿಜೆಪಿ ಸಂಪರ್ಕಿಸಿದೆಯೇ?

Webdunia
ಸೋಮವಾರ, 11 ಜೂನ್ 2018 (09:11 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್ ರನ್ನು ಬಿಜೆಪಿ ಸಂಪರ್ಕಿಸಿದೆಯೇ?

ಈ ಬಗ್ಗೆ ಎಂಬಿ ಪಾಟೀಲ್ ರನ್ನು ಪ್ರಶ್ನಿಸಿದರೆ ಅಸಮಾಧಾನವಿರುವುದು ನಿಜ. ಆದರೆ ಇದುವರೆಗೆ ಯಾರೂ ಬಿಜೆಪಿ ನಾಯಕರು ನನ್ನನ್ನು ಸಂಪರ್ಕಿಸಿಲ್ಲ ಎಂದಿದ್ದಾರೆ. ಅತೃಪ್ತ ಶಾಸಕರು ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ವದಂತಿಗಳ ಹಿನ್ನಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಆದರೆ ನಿನ್ನೆ ರಾಯಚೂರು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಎಂಬಿ ಪಾಟೀಲ್ ರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದೆ. ಆದರೆ ಈ ಸಂದರ್ಭದಲ್ಲಿ ರಾಜಕೀಯ ಚರ್ಚೆ ನಡೆದಿಲ್ಲ. ಸಂಬಂಧಿಕರಾದ ಕಾರಣ ಕೌಟುಂಬಿಕ ವಿಚಾರಕ್ಕೆ ಭೇಟಿಯಾಗಿದ್ದೆವು ಎಂದು ಶಾಸಕ ಶಿವರಾಜ್ ಸಮಜಾಯಿಷಿ ನೀಡಿದ್ದಾರೆ. ಅಂತೂ ಅತೃಪ್ತರ ನಡೆ ಎಲ್ಲಿಯವರೆಗೆ ಮುಟ್ಟುತ್ತದೆ ಎನ್ನುವುದನ್ನು ಜನರೂ ಕುತೂಹಲದಿಂದ ನೋಡುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments