Webdunia - Bharat's app for daily news and videos

Install App

ಪೇಜಾವರ ಶ್ರೀಗಳ ಹೇಳಿಕೆಯಿಂದ ಮುಜುಗರಕ್ಕೀಡಾಯಿತೇ ಬಿಜೆಪಿ?

Webdunia
ಮಂಗಳವಾರ, 5 ಜೂನ್ 2018 (12:20 IST)
ಮಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭರವಸೆ ಉಳಿಸಿಕೊಳ್ಳಲು ವಿಫಲವಾಗಿದೆ ಎಂದು ಇತ್ತೀಚೆಗೆ ಪೇಜಾವರ ಶ್ರೀಗಳು ನೀಡಿದ್ದ ಹೇಳಿಕೆ ರಾಜ್ಯ ಬಿಜೆಪಿಗೆ ಮುಜುಗರವಾಯಿತೇ?

ಇದೀಗ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪೇಜಾವರ ಶ್ರೀಗಳ ಹೇಳಿಕೆಗೆ ತೇಪೆ ಹಚ್ಚುವ ಕೆಲಸ ಮಾಡಿರುವುದನ್ನು ಗಮನಿಸಿದರೆ ಹಾಗೆಯೇ ಅನಿಸುತ್ತಿದೆ.

ಮಂಗಳೂರಿನಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ‘ಪೇಜಾವರ ಶ್ರೀಗಳು ಸನ್ಯಾಸಿಗಳು. ಅವರಿಗೆ ರಾಜಕೀಯ ಗೊತ್ತಿಲ್ಲ. ಮಾಹಿತಿ ಕೊರತೆಯಿಂದ ಈ ರೀತಿ ಮಾತನಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಲಾಗುತ್ತದೆ’ ಎಂದು ಶೋಭಾ ಕರಂದ್ಲಾಜೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments