ಅರ್ಧ ಬೆಂಗಳೂರಿಗೆ ಇಂದು ನೀರಿನ ಪೂರೈಕೆಯಲ್ಲಿ ವ್ಯತ್ಯಯ?

Webdunia
ಬುಧವಾರ, 13 ಸೆಪ್ಟಂಬರ್ 2023 (07:55 IST)
ಬೆಂಗಳೂರು: ನಗರದ ಚಂದ್ರಾ ಬಡಾವಣೆಯ ಜಲಗಾರಕ, ನೀರು ಪೂರೈಕೆಯ ಮಾರ್ಗದ ಪೈಪ್ ವಾಲ್ಟ್ ದುರಸ್ತಿ ಕಾಮಗಾರಿ ಹಿನ್ನೆಲೆ ಸಿಲಿಕಾನ್ ಸಿಟಿಯ ಹಲವೆಡೆ ಇಂದು (ಬುಧವಾರ) ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಕಾವೇರಿ 4ನೇ ಹಂತದ 1ನೇ ಫೇಸ್ನ ಮೂರು ಪಂಪ್ಗಳನ್ನು ಸ್ಥಗಿತಗೊಳಿಸಿ ದುರಸ್ತಿ ಕೆಲಸ ಮಾಡುವುದರಿಂದ ಬೆಂಗಳೂರು ನಗರದ ಬಹುತೇಕ ಕಡೆ ಇಂದು ನೀರು ಇರುವುದಿಲ್ಲ.

ಮಹಾಲಕ್ಷ್ಮಿ ಲೇಔಟ್ ಸುತ್ತಮುತ್ತ, ರಾಜಾಜಿನಗರ ಸುತ್ತ, ಜೆ.ಸಿ ನಗರ ಸುತ್ತಮುತ್ತ, ಡಾ.ರಾಜ್ಕುಮಾರ್ ರೋಡ್, ಯಶವಂತಪುರ, ಎಪಿಎಂಸಿ, ಆರ್ಎಂಸಿ ಯಾರ್ಡ್, ಗೊರಗುಂಟೆಪಾಳ್ಯ, ನಂಜಪ್ಪ ಲೇಔಟ್, ದಾಸರಹಳ್ಳಿ ಸೇರಿದಂತೆ ಅರ್ಧ ಬೆಂಗಳೂರಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments