Webdunia - Bharat's app for daily news and videos

Install App

ಅರ್ಧ ಬೆಂಗಳೂರಿಗೆ ಇಂದು ನೀರಿನ ಪೂರೈಕೆಯಲ್ಲಿ ವ್ಯತ್ಯಯ?

Webdunia
ಬುಧವಾರ, 13 ಸೆಪ್ಟಂಬರ್ 2023 (07:55 IST)
ಬೆಂಗಳೂರು: ನಗರದ ಚಂದ್ರಾ ಬಡಾವಣೆಯ ಜಲಗಾರಕ, ನೀರು ಪೂರೈಕೆಯ ಮಾರ್ಗದ ಪೈಪ್ ವಾಲ್ಟ್ ದುರಸ್ತಿ ಕಾಮಗಾರಿ ಹಿನ್ನೆಲೆ ಸಿಲಿಕಾನ್ ಸಿಟಿಯ ಹಲವೆಡೆ ಇಂದು (ಬುಧವಾರ) ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಕಾವೇರಿ 4ನೇ ಹಂತದ 1ನೇ ಫೇಸ್ನ ಮೂರು ಪಂಪ್ಗಳನ್ನು ಸ್ಥಗಿತಗೊಳಿಸಿ ದುರಸ್ತಿ ಕೆಲಸ ಮಾಡುವುದರಿಂದ ಬೆಂಗಳೂರು ನಗರದ ಬಹುತೇಕ ಕಡೆ ಇಂದು ನೀರು ಇರುವುದಿಲ್ಲ.

ಮಹಾಲಕ್ಷ್ಮಿ ಲೇಔಟ್ ಸುತ್ತಮುತ್ತ, ರಾಜಾಜಿನಗರ ಸುತ್ತ, ಜೆ.ಸಿ ನಗರ ಸುತ್ತಮುತ್ತ, ಡಾ.ರಾಜ್ಕುಮಾರ್ ರೋಡ್, ಯಶವಂತಪುರ, ಎಪಿಎಂಸಿ, ಆರ್ಎಂಸಿ ಯಾರ್ಡ್, ಗೊರಗುಂಟೆಪಾಳ್ಯ, ನಂಜಪ್ಪ ಲೇಔಟ್, ದಾಸರಹಳ್ಳಿ ಸೇರಿದಂತೆ ಅರ್ಧ ಬೆಂಗಳೂರಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments