Webdunia - Bharat's app for daily news and videos

Install App

ಬಾರಿಸು ಕನ್ನಡ ಡಿಂಡಿಮವ...!

Webdunia
ಸೋಮವಾರ, 1 ನವೆಂಬರ್ 2021 (07:28 IST)
ಬೆಂಗಳೂರು : ಈ ಬಾರಿಯ (2020-21ನೇ ಸಾಲಿನ) ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. 66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ 66 ಸಾಧಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
10 ಸಂಘ ಸಂಸ್ಥೆಗೆ ಅಮೃತ ಮಹೋತ್ಸವದ ರಾಜ್ಯ ಪ್ರಶಸ್ತಿ ಘೋಷಿಸಲಾಗಿದೆ. ಆಡಳಿತ ಕ್ಷೇತ್ರದಲ್ಲಿ ಹೆಚ್.ಆರ್. ಕಸ್ತೂರಿ ರಂಗನ್ಗೆ ಪ್ರಶಸ್ತಿ, ಹಾವೇರಿ ಯೋಧ ನವೀನ್ ನಾಗಪ್ಪಗೆ ಹಾಗೂ ನಾಲ್ವರಿಗೆ ಹೊರನಾಡು ಕನ್ನಡಿಗರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಇಂದು ಸಂಜೆ 6 ಗಂಟೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಸಚಿವ ಸುನಿಲ್ ಕುಮಾರ್ ಸೇರಿದಂತೆ ಹಲವರು ಭಾಗಿ ಆಗಲಿದ್ದಾರೆ. 66 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ. 10 ಸಂಘ ಸಂಸ್ಥೆಗೆ ಅಮೃತ ಮಹೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments