Webdunia - Bharat's app for daily news and videos

Install App

ಏನಾದ್ರೂ ಮಾಡ್ಕೊಳ್ಳಿ ಎಂದು ಶಾಸಕರ ಕಾವಲು ಕೆಲಸ ಬಿಟ್ಟು ಹೊರನಡೆದ ಡಿಕೆಶಿ ಸಹೋದರ

Webdunia
ಬುಧವಾರ, 23 ಮೇ 2018 (11:31 IST)
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರುವ ಮೊದಲೇ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನಕ್ಕಾಗಿ ಅಸಮಾಧಾನ ಭುಗಿಲೆದ್ದಿದೆ.

ಶಾಸಕರನ್ನು ಆಪರೇಷನ್ ಕಮಲಕ್ಕೆ ಸಿಲುಕದಂತೆ ಕಾಪಾಡಿಕೊಂಡು ಸೈ ಎನಿಸಿಕೊಂಡಿದ್ದ ಡಿಕೆ ಶಿವಕುಮಾರ್ ಮತ್ತು ಸಹೋದರ, ಸಂಸದ ಡಿಕೆ ಸುರೇಶ್ ಉಪ ಮುಖ್ಯಮಂತ್ರಿ ಸ್ಥಾನ ಸಿಗದ ಬಗ್ಗೆ ಅಸಮಾಧಾನಗೊಂಡಿದ್ದು, ಶಾಸಕರಿದ್ದ ರೆಸಾರ್ಟ್ ನಿಂದ ಏನಾದ್ರೂ ಮಾಡಿಕೊಳ್ಳಿ ಎನ್ನುತ್ತಾ ಕೋಪದಿಂದಲೇ ಹೊರ ನಡೆದಿದ್ದಾರೆ ಎನ್ನಲಾಗಿದೆ.

ಇಷ್ಟೆಲ್ಲಾ ಕಷ್ಟಪಟ್ಟು ಶಾಸಕರನ್ನು ಹಿಡಿದುಕೊಂಡಿದ್ದಕ್ಕೆ ಪ್ರತಿಯಾಗಿ ಡಿಕೆಶಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಬೇಕೆಂದು ಡಿಕೆಶಿ ಬಳಗದ ಆಗ್ರಹವಾಗಿತ್ತು. ಆದರೆ ಒಕ್ಕಲಿಗ ಸಮುದಾಯದವರಾದ ಡಿಕೆಶಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಹೈಕಮಾಂಡ್ ನಿರಾಕರಿಸಿದ್ದರಿಂದ ಡಿಕೆಶಿ ಸಹೋದರ ಸಿಟ್ಟಿಗೆದ್ದಿದ್ದಾರೆ.

ಯಾರೇ ಎಷ್ಟೇ ಸಮಾಧಾನಿಸಲು ಯತ್ನಿಸಿದರೂ ತಣ್ಣಗಾಗದ ಡಿಕೆ ಸುರೇಶ್ ಶಾಸಕರಿದ್ದ ರೆಸಾರ್ಟ್ ನಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ. ಅಂತೂ ಸರ್ಕಾರ ರಚನೆಯ ಮೊದಲೇ ಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ಅಪಸ್ವರ ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments