Webdunia - Bharat's app for daily news and videos

Install App

ಬಿಜೆಪಿಯವರು ಯಾರಿಗೆಲ್ಲಾ ಕರೆ ಮಾಡಿದ್ರು ಪಟ್ಟಿ ಕೊಡ್ತೇನೆ: ಡಿಕೆಶಿ

Webdunia
ಬುಧವಾರ, 16 ಮೇ 2018 (09:34 IST)
ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಅತಂತ್ರ ಪರಿಸ್ಥಿತಿ ಬಂದ ಬಳಿಕ ಸರ್ಕಾರ ರಚಿಸಲು ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ನಡುವೆ ಕಸರತ್ತು ಮುಂದುವರಿದಿದೆ.

ಜೆಡಿಎಸ್ ಜತೆ ಸೇರಿಕೊಂಡು ಕಾಂಗ್ರೆಸ್ ಸರ್ಕಾರ ರಚಿಸಲು ಹೊರಟ ಬೆನ್ನಲ್ಲೇ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಇದೀಗ ಕಾಂಗ್ರೆಸ್, ಜೆಡಿಎಸ್ ಪಾಳಯದ ಶಾಸಕರಿಗೆ ಗಾಳ ಹಾಕಲು ಹೊರಟಿದೆ.

ಇದರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ‘ನಮಗೂ ರಾಜಕಾರಣ ಮಾಡಲು ಗೊತ್ತಿದೆ. ಬಿಜೆಪಿಯವರು ಕಾಂಗ್ರೆಸ್ ನ ಎಲ್ಲಾ ಶಾಸಕರಿಗೂ ಕರೆ ಮಾಡಿದ್ದಾರೆ. ಯಾರಿಗೆಲ್ಲಾ ಕರೆ ಮಾಡಿದ್ದಾರೆ ಎಂದು ಸದ್ಯದಲ್ಲೇ ತಿಳಿಸ್ತೇನೆ. ಅವರು ಕರೆದ ತಕ್ಷಣ ಹೋಗಲು ಕಾಂಗ್ರೆಸ್ ಶಾಸಕರನ್ನು ಆರಿಸಿದ ಜನ ಬಿಡ್ತಾರಾ?’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments