Webdunia - Bharat's app for daily news and videos

Install App

ನಮಗೆ ಚಿತ್ರಹಿಂಸೆ ಕೊಡಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಅಳಲು ತೋಡಿದ್ದೇಕೆ?!

Webdunia
ಗುರುವಾರ, 31 ಮೇ 2018 (10:28 IST)
ಬೆಂಗಳೂರು: ನನಗೆ ಮತ್ತು ನನ್ನ ಜತೆಗಿರುವವರಿಗೆ ರಾಜಕೀಯ ಕಾರಣಗಳಿಂದಾಗಿ ಚಿತ್ರ ಹಿಂಸೆ ಕೊಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದ್ದಕ್ಕಿದ್ದ ಹಾಗೆ ಡಿಕೆಶಿ ಇಂತಹದ್ದೊಂದು ಆರೋಪ ಮಾಡಲು ಕಾರಣವೇನು ಗೊತ್ತಾ?

ಅವರೇ ಹೇಳುವಂತೆ ‘ನಮ್ಮವರ ಮೇಲೆ ಮೋದಿ, ಅಮಿತ್ ಶಾ ಸಿಬಿಐ ಛೂ ಬಿಟ್ಟು ಚಿತ್ರಹಿಂಸೆ ಕೊಡುತ್ತಿದ್ದಾರೆ. 11 ಜನರ ಮೇಲೆ ಸಿಬಿಐ ಸರ್ಚ್ ವಾರೆಂಟ್ ಹೊರಡಿಸಿದ್ದಾರೆ. ನಮ್ಮವರ ಮನೆ ಮೇಲೆ ದಾಳಿ ನಡೆಸಲು ಮೋದಿ, ಶಾ ಸೂಚಿಸಿದ್ದಾರೆ. ಈ ಮೂಲಕ ಚಿತ್ರಹಿಂಸೆ ಕೊಡುತ್ತಿದ್ದಾರೆ’ ಎಂದು ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments