Webdunia - Bharat's app for daily news and videos

Install App

ಸಿದ್ದರಾಮಯ್ಯ ಬಳಿಕ ಸಚಿವ ಡಿಕೆಶಿಯಿಂದ ಕಾಂಗ್ರೆಸ್ ನಾಯಕರಿಗೆ ಭೂರಿ ಭೋಜನ

Webdunia
ಮಂಗಳವಾರ, 10 ಜುಲೈ 2018 (09:03 IST)
ಬೆಂಗಳೂರು: ಮೊನ್ನೆಯಷ್ಟೇ ಸಮನ್ವಯ ಸಮಿತಿ ಅಧ್ಯಕ್ಷರಾದ ಖುಷಿಗೆ ತಮ್ಮ ಪಕ್ಷದ ಎಲ್ಲಾ ಶಾಸಕರಿಗೆ ಸಿದ್ದರಾಮಯ್ಯ ಭೋಜನ ಕೂಟ ಏರ್ಪಡಿಸಿದ್ದರು. ಇದೀಗ ಸಚಿವ ಡಿಕೆ ಶಿವಕುಮಾರ್ ಸರದಿ.

ಇಂದು ಸಚಿವ ಡಿಕೆ ಶಿವಕುಮಾರ್ ತಮ್ಮ ಪಕ್ಷದ ಶಾಸಕರು, ಸಂಸದರಿಗಾಗಿ ಪಂಚತಾರಾ ಹೋಟೆಲ್ ನಲ್ಲಿ ಔತಣ ಕೂಟ ಏರ್ಪಡಿಸಿದ್ದು, ಕಾಂಗ್ರೆಸ್ ನ ಬಹುತೇಕ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಜತೆಗೆ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ನ ಸಚಿವರಿಗೂ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.

ಇಂದು ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಔತಣ ಕೂಟ ನಡೆಯಲಿದೆ. ವಿಶೇಷವೆಂದರೆ ಸಿದ್ದರಾಮಯ್ಯ ಕೂಡಾ ಇಲ್ಲಿಯೇ ಶಾಸಕರಿಗಾಗಿ ಔತಣ ಕೂಟ ಏರ್ಪಡಿಸಿದ್ದರು. ಅಂತೂ ಈ ನಾಯಕರು ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ಔತಣ ಕೂಟವನ್ನು ವೇದಿಕೆಯಾಗಿಸುತ್ತಿರುವುದಂತೂ ಸುಳ್ಳಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments