ಸಿದ್ದರಾಮಯ್ಯ ಬಳಿಕ ಸಚಿವ ಡಿಕೆಶಿಯಿಂದ ಕಾಂಗ್ರೆಸ್ ನಾಯಕರಿಗೆ ಭೂರಿ ಭೋಜನ

Webdunia
ಮಂಗಳವಾರ, 10 ಜುಲೈ 2018 (09:03 IST)
ಬೆಂಗಳೂರು: ಮೊನ್ನೆಯಷ್ಟೇ ಸಮನ್ವಯ ಸಮಿತಿ ಅಧ್ಯಕ್ಷರಾದ ಖುಷಿಗೆ ತಮ್ಮ ಪಕ್ಷದ ಎಲ್ಲಾ ಶಾಸಕರಿಗೆ ಸಿದ್ದರಾಮಯ್ಯ ಭೋಜನ ಕೂಟ ಏರ್ಪಡಿಸಿದ್ದರು. ಇದೀಗ ಸಚಿವ ಡಿಕೆ ಶಿವಕುಮಾರ್ ಸರದಿ.

ಇಂದು ಸಚಿವ ಡಿಕೆ ಶಿವಕುಮಾರ್ ತಮ್ಮ ಪಕ್ಷದ ಶಾಸಕರು, ಸಂಸದರಿಗಾಗಿ ಪಂಚತಾರಾ ಹೋಟೆಲ್ ನಲ್ಲಿ ಔತಣ ಕೂಟ ಏರ್ಪಡಿಸಿದ್ದು, ಕಾಂಗ್ರೆಸ್ ನ ಬಹುತೇಕ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಜತೆಗೆ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ನ ಸಚಿವರಿಗೂ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.

ಇಂದು ರಾತ್ರಿ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಔತಣ ಕೂಟ ನಡೆಯಲಿದೆ. ವಿಶೇಷವೆಂದರೆ ಸಿದ್ದರಾಮಯ್ಯ ಕೂಡಾ ಇಲ್ಲಿಯೇ ಶಾಸಕರಿಗಾಗಿ ಔತಣ ಕೂಟ ಏರ್ಪಡಿಸಿದ್ದರು. ಅಂತೂ ಈ ನಾಯಕರು ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ಔತಣ ಕೂಟವನ್ನು ವೇದಿಕೆಯಾಗಿಸುತ್ತಿರುವುದಂತೂ ಸುಳ್ಳಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments