Webdunia - Bharat's app for daily news and videos

Install App

ಇಂಧನ ಖಾತೆ ಕೈ ತಪ್ಪಿದ್ದಕ್ಕೆ ಡಿಕೆ ಶಿವಕುಮಾರ್ ಅಸಮಾಧಾನ

Webdunia
ಭಾನುವಾರ, 3 ಜೂನ್ 2018 (06:28 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂದರ್ಭ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಎಚ್ ಡಿ ದೇವೇಗೌಡರ ಮನೆಯಲ್ಲಿ ಖಾತೆ ಹಂಚಿಕೆ ಬಗ್ಗೆ ಮಾತುಕತೆ ನಡೆಸಿದ್ದರು.

ಆದರೆ ಈ ಸಂದರ್ಭದಲ್ಲಿ ಪ್ರಮುಖ ಖಾತೆಗಳನ್ನು ಅದರಲ್ಲೂ ವಿಶೇಷವಾಗಿ ತಾವು ಕಳೆದ ಬಾರಿ ನಿಭಾಯಿಸಿದ್ದ ಇಂಧನ ಖಾತೆಯನ್ನೇ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಶಾಸಕ, ಡಿಕೆ ಶಿವಕುಮಾರ್ ಸಿಟ್ಟಾಗಿದ್ದಾರೆ.

ದೇವೇಗೌಡರ ಜತೆ ಮಾತುಕತೆ ನಡೆಸುವಾಗ ಇಂಧನ ಖಾತೆಗೆ ಲಾಭಿ ನಡೆಸದೇ ಇರುವುದಕ್ಕೆ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಖಾತೆ ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸುವಾಗ ತಮ್ಮ್ನನು ಪರಿಗಣಿಸದೇ ಇರುವುದಕ್ಕೂ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ಇಂದು ಸಂಜೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ವಿದೇಶದಿಂದ ದೆಹಲಿಗೆ ವಾಪಸಾಗಲಿದ್ದು, ಅವರು ಬಂದ ಮೇಲೆ ಲಿಸ್ಟ್ ಫೈನಲ್ ಆಗಲಿದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಈ ಸಂಬಂಧ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments