Webdunia - Bharat's app for daily news and videos

Install App

ಯಶ್ ಮತದಾರರಿಗೆ ನೀಡಿದ ಸಲಹೆ ಏನು ಗೊತ್ತಾ…?

Webdunia
ಭಾನುವಾರ, 15 ಏಪ್ರಿಲ್ 2018 (12:58 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಇದೀಗ ರಾಕಿಂಗ್ ಸ್ಟಾರ್ ಯಶ್ ಅವರು ಮತದಾರರಿಗೆ ಸಲಹೆಯೊಂದನ್ನು ನೀಡಿದ್ದಾರೆ.


ಪತ್ರಕೆಯೊಂದಕ್ಕೆ ನೀಡಿದ ಸಂದರ್ಶನದ ವೇಳೆ ಮಾತನಾಡಿದ ಅವರು, ‘ರಾಜಕಾರಣಿಗಳು ಚುನಾವಣಾ ಪ್ರಚಾರ ಅಂದ್ರೆ ಬರೀ ಕೋಟಿ ಕೋಟಿ ಹಣ ಖರ್ಚು ಮಾಡಿ, ದೊಡ್ಡ ದೊಡ್ಡ ಸಮಾವೇಷ ಮಾಡುವುದು ಅಷ್ಟೆ ಎಂದುಕೊಂಡಿದ್ದಾರೆ. ಒಬ್ಬ ಅಭ್ಯರ್ಥಿಗೆ ತಾನು ಸ್ಫರ್ಧಿಸುವ ಕ್ಷೇತ್ರಕ್ಕೆ ಏನು ಬೇಕು. ತಾನೂ ಏನು ಕೆಲಸ ಮಾಡಬೇಕು ಅನ್ನೋದೆ ಗೊತ್ತಿರುವುದಿಲ್ಲ. ಇಂಥವರನ್ನ ಜನ ತಿರಸ್ಕರಿಸಬೇಕು. ಮತದಾನ ಅನ್ನೋ ಪವರ್ ಕಾರ್ಯವನ್ನು ಜನಸಾಮಾನ್ಯರು ಸಮರ್ಥ ವ್ಯಕ್ತಿಗೆ ಸಲ್ಲಿಸಬೇಕು. ಆಗಲೇ ಉತ್ತಮ ನಗರ, ಅತ್ಯುತ್ತಮ ನಾಡು, ಅದ್ಭುತ ದೇಶ ಕಟ್ಟಲು ಸಾಧ್ಯ’ ಎಂದಿದ್ದಾರೆ.


ಹಾಗೇ ‘ಎಲೆಕ್ಷನ್‍ನಲ್ಲಿ ಗೆಲ್ಲಿಸಿದ ಪ್ರತಿನಿಧಿಯನ್ನು ಸುಮ್ನೆ ಬಿಟ್ಟು ಬಿಡುವುದಲ್ಲ. ಪ್ರತಿವಾರ, ಪ್ರತಿತಿಂಗಳು ಟಾರ್ಗೆಟ್ ಕೊಡಬೇಕು. ಆಯಾ ಕಾಲದಲ್ಲಿ ಆಗಬೇಕಾದ ಕೆಲಸ ಆಗಿಲ್ಲವೆಂದರೆ ಆ ಕ್ಷೇತ್ರದ ಹಿರಿಯರು, ಪ್ರಜ್ಞಾವಂತರು ಸಂಘಟನೆ ಮಾಡಿಕೊಂಡು ಪ್ರತಿನಿಧಿಯನ್ನ ಹಾಕ್ಕೊಂಡು ರುಬ್ಬಬೇಕು’ ಎಂದು ಯಶ್ ಅವರು ಮತದಾರರಿಗೆ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments