Webdunia - Bharat's app for daily news and videos

Install App

ಯಶ್ ಮತದಾರರಿಗೆ ನೀಡಿದ ಸಲಹೆ ಏನು ಗೊತ್ತಾ…?

Webdunia
ಭಾನುವಾರ, 15 ಏಪ್ರಿಲ್ 2018 (12:58 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಇದೀಗ ರಾಕಿಂಗ್ ಸ್ಟಾರ್ ಯಶ್ ಅವರು ಮತದಾರರಿಗೆ ಸಲಹೆಯೊಂದನ್ನು ನೀಡಿದ್ದಾರೆ.


ಪತ್ರಕೆಯೊಂದಕ್ಕೆ ನೀಡಿದ ಸಂದರ್ಶನದ ವೇಳೆ ಮಾತನಾಡಿದ ಅವರು, ‘ರಾಜಕಾರಣಿಗಳು ಚುನಾವಣಾ ಪ್ರಚಾರ ಅಂದ್ರೆ ಬರೀ ಕೋಟಿ ಕೋಟಿ ಹಣ ಖರ್ಚು ಮಾಡಿ, ದೊಡ್ಡ ದೊಡ್ಡ ಸಮಾವೇಷ ಮಾಡುವುದು ಅಷ್ಟೆ ಎಂದುಕೊಂಡಿದ್ದಾರೆ. ಒಬ್ಬ ಅಭ್ಯರ್ಥಿಗೆ ತಾನು ಸ್ಫರ್ಧಿಸುವ ಕ್ಷೇತ್ರಕ್ಕೆ ಏನು ಬೇಕು. ತಾನೂ ಏನು ಕೆಲಸ ಮಾಡಬೇಕು ಅನ್ನೋದೆ ಗೊತ್ತಿರುವುದಿಲ್ಲ. ಇಂಥವರನ್ನ ಜನ ತಿರಸ್ಕರಿಸಬೇಕು. ಮತದಾನ ಅನ್ನೋ ಪವರ್ ಕಾರ್ಯವನ್ನು ಜನಸಾಮಾನ್ಯರು ಸಮರ್ಥ ವ್ಯಕ್ತಿಗೆ ಸಲ್ಲಿಸಬೇಕು. ಆಗಲೇ ಉತ್ತಮ ನಗರ, ಅತ್ಯುತ್ತಮ ನಾಡು, ಅದ್ಭುತ ದೇಶ ಕಟ್ಟಲು ಸಾಧ್ಯ’ ಎಂದಿದ್ದಾರೆ.


ಹಾಗೇ ‘ಎಲೆಕ್ಷನ್‍ನಲ್ಲಿ ಗೆಲ್ಲಿಸಿದ ಪ್ರತಿನಿಧಿಯನ್ನು ಸುಮ್ನೆ ಬಿಟ್ಟು ಬಿಡುವುದಲ್ಲ. ಪ್ರತಿವಾರ, ಪ್ರತಿತಿಂಗಳು ಟಾರ್ಗೆಟ್ ಕೊಡಬೇಕು. ಆಯಾ ಕಾಲದಲ್ಲಿ ಆಗಬೇಕಾದ ಕೆಲಸ ಆಗಿಲ್ಲವೆಂದರೆ ಆ ಕ್ಷೇತ್ರದ ಹಿರಿಯರು, ಪ್ರಜ್ಞಾವಂತರು ಸಂಘಟನೆ ಮಾಡಿಕೊಂಡು ಪ್ರತಿನಿಧಿಯನ್ನ ಹಾಕ್ಕೊಂಡು ರುಬ್ಬಬೇಕು’ ಎಂದು ಯಶ್ ಅವರು ಮತದಾರರಿಗೆ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments