Webdunia - Bharat's app for daily news and videos

Install App

ತನಗೆ ಹೆಣ್ಣು ಮಕ್ಕಳು ಎಂಬ ಹೊಟ್ಟೆಕಿಚ್ಚಿನಿಂದ ತನ್ನ ತಂಗಿಯ ಗಂಡು ಮಗುವಿಗೆ ಅಕ್ಕ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 26 ಆಗಸ್ಟ್ 2018 (12:02 IST)
ಚಿಕ್ಕೋಡಿ : ಮಹಿಳೆಯೊಬ್ಬಳು ತನಗೆ ಗಂಡು ಮಗುವಿಲ್ಲವೆಂಬ ಹೊಟ್ಟೆಕಿಚ್ಚಿಗೆ ತನ್ನ ತಂಗಿಯ ಗಂಡು ಮಗುವನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಶೇಡಬಾಳ ಗ್ರಾಮದಲ್ಲಿ ನಡೆದಿದೆ.


ಕಾರ್ತಿಕ್ ಅಲಾಸೆ (2 ವರ್ಷ) ಕೊಲೆಯಾದ ಗಂಡು ಮಗು. ಜಯಶ್ರೀ ಅಲಾಸೆ ತಂಗಿಯ ಮಗುವನ್ನೆ ನಿರ್ದಾಕ್ಷೀಣ್ಯವಾಗಿ ಕೊಂದ ಕಿರಾತಕಿ. ಈಕೆ ಶನಿವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ತಂಗಿಯ ಮಗುವನ್ನು ನೀರು ತುಂಬಿದ್ದ ಬ್ಯಾರಲ್‍ನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ. ಕಾರಣ ತನಗೆ ಇಬ್ಬರು ಹೆಣ‍್ಣು ಮಕ್ಕಳಿದ್ದು, ಆದರೆ ತನ್ನ ತಂಗಿಗೆ ಗಂಡು ಮಗು ಹುಟ್ಟಿದೆ ಎಂಬ ಹೊಟ್ಟೆಕಿಚ್ಚಿನಿಂದ ಈ ಕೃತ್ಯ ಎಸಗಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.


ಜಯಶ್ರೀ  ಮಗುವನ್ನು ಕೊಲೆ ಮಾಡಿದ ನಂತರ ಮನೆಯಲ್ಲಿದ್ದ ಹಣ ಹಾಗೂ ಒಡವೆ ಸಮೇತ ಪರಾರಿಯಾಗಿದ್ದಾಳೆ. ವಿಷಯ ತಿಳಿದ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ., ಈ ಪ್ರಕರಣ  ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments