Select Your Language

Notifications

webdunia
webdunia
webdunia
webdunia

ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ : ಸಿಎಂ ಬೊಮ್ಮಾಯಿ ಮನವಿ

ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ :  ಸಿಎಂ ಬೊಮ್ಮಾಯಿ ಮನವಿ
ಹುಬ್ಬಳಿ , ಸೋಮವಾರ, 27 ಸೆಪ್ಟಂಬರ್ 2021 (12:19 IST)
ಹುಬ್ಬಳಿ : ಜನರು ಈಗಷ್ಟೇ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಬಂದ್ ಮಾಡಿ ಜನರಿಗೆ, ವಿದ್ಯಾರ್ಥಿಗಳಿಗೆ ತೊಂದರೆ ಕೊಡಬೇಡಿ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಭಾರತ್ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ. ನಿಮ್ಮ ವೈಯಕ್ತಿಕತೆಯ ಹಿನ್ನಲೆಯಲ್ಲಿ ಹೋರಾಟ ಮಾಡುವುದಾದರೇ ಮಾಡಿ ಎಂಬುದಾಗಿ ಸಲಹೆ ನೀಡಿದರು.
ಇನ್ನೂ ಮುಂದುವರೆದು ಕಾಂಗ್ರೆಸ್ ಕುರಿತಂತೆ ಮಾತನಾಡಿದ ಅವರು, ಕಾಂಗ್ರೆಸ್ ಒಂದು ಗುಲಾಮಗಿರಿ ಪಾರ್ಟಿ, ಸಿದ್ದರಾಮಯ್ಯ ಬಿಜೆಪಿ ಆಡಳಿತ ನೋಡಿ ಹತಾಶರಾಗಿದ್ದಾರೆ. ಅವರು ಈ ಹಿಂದೆ ನಡೆದುಕೊಂಡ ರೀತಿಗೂ, ಈಗ ನಡೆದುಕೊಳ್ಳುತ್ತಿರೋದಕ್ಕೂ ತಕ್ಕದಲ್ಲ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಶಾಂತಿಯುತ ಸತ್ಯಾಗ್ರಹ ಸರ್ಕಾರಕ್ಕೆ ಇಷ್ಟವಾಗಿಲ್ಲ; ಅದಕ್ಕಾಗಿ ಭಾರತ್ ಬಂದ್-ರಾಹುಲ್