Webdunia - Bharat's app for daily news and videos

Install App

ಕೊರೋನಾ 4ನೇ ಅಲೆ ಬಗ್ಗೆ ಆತಂಕ ಬೇಡ

Webdunia
ಗುರುವಾರ, 28 ಏಪ್ರಿಲ್ 2022 (12:38 IST)
ಏಪ್ರಿಲ್ 9ರವರೆಗೆ ಪಾಸಿಟಿವಿಟಿ ದರ ಕಡಿಮೆ ಇತ್ತು. ನಂತರದಲ್ಲಿ ಸರಾಸರಿ ಶೇ.0.3 ನಿಂದ ಶೇ.1.38 ವರೆಗೆ ಹಾಗೂ ಬೆಂಗಳೂರಿನಲ್ಲಿ ಶೇ.0.4ರಿಂದ ಶೇ.2.07 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಈವರೆಗೆ 1686 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಆದರೆ, ಕೊರೋನಾದಿಂದ ಯಾವುದೇ ಹೊಸ ಸಾವು ವರದಿಯಾಗಿಲ್ಲ.

ರಾಜ್ಯದಲ್ಲಿನ ಶೇ.98 ರಷ್ಟುಮಂದಿಗೆ ಲಸಿಕೆ ಹಾಕಿದ್ದು, 15 ರಿಂದ 17ನೇ ವರ್ಷದ ಮಕ್ಕಳಿಗೆ 50 ಲಕ್ಷ ಡೋಸ್ ನೀಡಲಾಗಿದೆ. ಶೇ.27 ರಷ್ಟುಜನರು ಮುಂಜಾಗ್ರತಾ ಲಸಿಕೆ (ಬೂಸ್ಟರ್ ಡೋಸ್) ಪಡೆದಿದ್ದಾರೆ.

ರಾಜ್ಯದಲ್ಲಿ 61 ಲಕ್ಷ ಲಸಿಕೆಗಳ ದಾಸ್ತಾನು ಲಭ್ಯವಿದೆ. ಹೀಗಾಗಿ ಯಾರೂ ಸಹ 4ನೇ ಅಲೆ ಬಗ್ಗೆ ಆತಂಕಪಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments