Webdunia - Bharat's app for daily news and videos

Install App

ಕೊರೋನಾ 4ನೇ ಅಲೆ ಬಗ್ಗೆ ಆತಂಕ ಬೇಡ

Webdunia
ಗುರುವಾರ, 28 ಏಪ್ರಿಲ್ 2022 (12:38 IST)
ಏಪ್ರಿಲ್ 9ರವರೆಗೆ ಪಾಸಿಟಿವಿಟಿ ದರ ಕಡಿಮೆ ಇತ್ತು. ನಂತರದಲ್ಲಿ ಸರಾಸರಿ ಶೇ.0.3 ನಿಂದ ಶೇ.1.38 ವರೆಗೆ ಹಾಗೂ ಬೆಂಗಳೂರಿನಲ್ಲಿ ಶೇ.0.4ರಿಂದ ಶೇ.2.07 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಈವರೆಗೆ 1686 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಆದರೆ, ಕೊರೋನಾದಿಂದ ಯಾವುದೇ ಹೊಸ ಸಾವು ವರದಿಯಾಗಿಲ್ಲ.

ರಾಜ್ಯದಲ್ಲಿನ ಶೇ.98 ರಷ್ಟುಮಂದಿಗೆ ಲಸಿಕೆ ಹಾಕಿದ್ದು, 15 ರಿಂದ 17ನೇ ವರ್ಷದ ಮಕ್ಕಳಿಗೆ 50 ಲಕ್ಷ ಡೋಸ್ ನೀಡಲಾಗಿದೆ. ಶೇ.27 ರಷ್ಟುಜನರು ಮುಂಜಾಗ್ರತಾ ಲಸಿಕೆ (ಬೂಸ್ಟರ್ ಡೋಸ್) ಪಡೆದಿದ್ದಾರೆ.

ರಾಜ್ಯದಲ್ಲಿ 61 ಲಕ್ಷ ಲಸಿಕೆಗಳ ದಾಸ್ತಾನು ಲಭ್ಯವಿದೆ. ಹೀಗಾಗಿ ಯಾರೂ ಸಹ 4ನೇ ಅಲೆ ಬಗ್ಗೆ ಆತಂಕಪಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಮುಂದಿನ ಸುದ್ದಿ
Show comments