ಡಬಲ್ ಆಯ್ತು ಸಂಬಳ?

Webdunia
ಮಂಗಳವಾರ, 22 ಫೆಬ್ರವರಿ 2022 (15:07 IST)
ಬೆಂಗಳೂರು : ವಿಧಾನಸಭೆ ಸರಿಯಾಗಿ ನಡೆಯಲಿಲ್ಲ. 5ದಿನ ಕಲಾಪ ವ್ಯರ್ಥ ಆಯಿತು.

ಆದರೆ ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ ಮಾತ್ರ ಹೆಚ್ಚಾಗಬೇಕು. ಇವತ್ತು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ, ಭತ್ಯೆ ಹೆಚ್ಚಳ ಮಾಡಿಕೊಂಡಿದ್ದಾರೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಧರಣಿ ಮಧ್ಯೆಯೇ ಎರಡು ವಿಧೇಯಕಗಳು ಮಂಡನೆಯಾಗಿ ಅಂಗೀಕಾರವೂ ಆಯಿತು.

ವಿಧೇಯಕ ಅಂಗೀಕಾರವಾಗಿದ್ದರಿಂದ ಮುಖ್ಯಮಂತ್ರಿ, ಮಂತ್ರಿಗಳು, ಸಭಾಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಶಾಸಕರು, ಪರಿಷತ್ ಸದಸ್ಯರ ಸಂಬಳ ಹೆಚ್ಚಳ ಆಗಿದೆ. ಬರೋಬ್ಬರಿ ಶೇಕಡಾ 50%ರಷ್ಟು ಸಂಬಳ, ಭತ್ಯೆ ಹೆಚ್ಚಳ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ಇರಾನ್ ಯುದ್ಧದ ನಡುವೆ ಬ್ಯಾಕ್ ಟು ಬ್ಯಾಕ್ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ

Video: ಇರಾನ್ ಗೆ ಸಹಾಯ ಮಾಡಲು ಮನೆಯಲ್ಲಿದ್ದ ಚಿನ್ನ, ಹಣ ಕೊಟ್ಟ ಕಾಶ್ಮೀರಿ ಮುಸ್ಲಿಮರು

ಸಚಿವ ಶಿವರಾಜ್ ತಂಗಡಗಿ ದಿಡೀರ್ ಆಸ್ಪತ್ರೆಗೆ ದಾಖಲು

ಹೊರ್ಮುಜ್ ಜಲಸಂಧಿ ದಾಟಬೇಕಾದರೆ ಇರಾನ್ ಷರತ್ತಿಗೆ ಇತರೆ ರಾಷ್ಟ್ರಗಳು ಶಾಕ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಮಗೆ ಈ ಇಷ್ಟದ ಐಟಂ ಸಿಗಲ್ಲ: ಇದಕ್ಕೆಲ್ಲಾ ಗ್ಯಾಸ್ ಸಿಲಿಂಡರ್ ಕಾರಣ

ಮುಂದಿನ ಸುದ್ದಿ
Show comments