Webdunia - Bharat's app for daily news and videos

Install App

ಡಾ ರಾಜ್ ಕುಮಾರ್ ಕಿಡ್ನಾಪ್ ಕೇಸ್; ಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮುಂದಾದ ರಾಜ್ಯ ಸರ್ಕಾರ

Webdunia
ಬುಧವಾರ, 31 ಅಕ್ಟೋಬರ್ 2018 (07:27 IST)
ಬೆಂಗಳೂರು : ನಟ ಡಾ ರಾಜ್ ಕುಮಾರ್ ಅಪಹರಣ  ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಖುಲಾಸೆ ಮಾಡಿದ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.


ಡಾ ರಾಜ್ ಕುಮಾರ್ ಅಪಹರಣ ಪ್ರಕರಣದ ಆರೋಪಿಗಳಾದ ಗೋವಿಂದರಾಜ್, ಅನಂತಿಲ್. ಕುಪ್ಪಸ್ವಾಮಿ, ಪುಸವಣ್ಣ ಅವರನ್ನು 18 ವರ್ಷಗಳ ಕಾಲ ವಿಚಾರಣೆ ನಡೆಸಿದ ತಮಿಳುನಾಡಿನ ಗೋಟಿಚೆಟ್ಟಿಪಾಳ್ಯಂ ಕೋರ್ಟ್ ಖುಲಾಸೆಗೊಳಸಿ ತೀರ್ಪು ನೀಡಿತ್ತು.
ಇದರಿಂದ ಬೇಸರಗೊಂಡ ರಾಜ್ಯ ಸರ್ಕಾರ ಈ ತೀರ್ಪು ಪ್ರಶ್ನಿಸಿ ತಮಿಳುನಾಡು ಹೈಕೋರ್ಟ್ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments