ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಕಂಟಕ!

Webdunia
ಮಂಗಳವಾರ, 29 ಮಾರ್ಚ್ 2022 (07:16 IST)
ಬೆಂಗಳೂರು : ಪ್ರತಿಯೊಬ್ಬರ ಜೀವಜಲ ಅಂದ್ರೇ ಅದು ಕಾವೇರಿ. ಕಾವೇರಿ ನೀರಿಗೆ ಕೊಳಚೆ ನೀರು ಮಿಕ್ಸ್ ಆದ ಘಟನೆ ಬೆಂಗಳೂರಲ್ಲಿ ನಡೆದಿದೆ.

ಹೌದು. ಬೆಂಗಳೂರಿನ ಭಾರತೀ ನಗರದ ಕಾಮರಾಜ್ ರೋಡ್ನಲ್ಲಿ ಕುಡಿಯುವ ಕಾವೇರಿ ನೀರಿಗೆ ಕೊಳಚೆ ನೀರು ಮಿಕ್ಸ್ ಆಗುತ್ತಿದೆ. ಇದಕ್ಕೆ ಕಾರಣ ಕಳೆದ ಮೂರು ವರ್ಷಗಳಿಂದ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರೋದು.

ಪೈಪ್ಲೈನ್ ಸಮಸ್ಯೆಯಿಂದ ಕುಡಿಯುವ ನೀರಿನಲ್ಲಿ ಹಾಗೂ ವಾಶ್ ರೂಂನಲ್ಲಿ ಕೊಳಚೆ ನೀರು ಬರುತ್ತಿದೆ. 

ಕಾಮರಾಜ ರಸ್ತೆಯ ನಿವಾಸಿಗಳು ಇಂತಹ ಕೊಳಚೆ ಕಪ್ಪು ಕಪ್ಪು ನೀರನ್ನು ಬಾಟಲಲ್ಲಿ ಸಂಗ್ರಹಿಸಿದ್ದಾರೆ. ಎಷ್ಟೇ ಬಾರಿ ದೂರು ನೀಡಿದರೂ ಜಲಮಂಡಳಿ ಎಚ್ಚೆತ್ತುಕೊಳ್ಳುತ್ತಿಲ್ಲ.

ಸ್ಮಾರ್ಟ್ ಸಿಟಿಯಿಂದ 25.7 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಲೀಕೇಜ್ ಸಮಸ್ಯೆ ಪತ್ತೆ ಹಚ್ಚಲಾಗದೆ ಜಲಮಂಡಳಿ ಕಾಲಹರಣ ಮಾಡುತ್ತಿದೆ.

ಪ್ರತೀ ಮನೆಯಲ್ಲಿ ಆನಾರೋಗ್ಯ ಸಮಸ್ಯೆಯಿಂದ ಸ್ಥಳೀಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಮ್ಮಗನ ಹಿಂದೆಯೇ ಹೊರಟ ಕೇತನ್ ಅಗರ್ವಾಲ್ ತಾತ: ಅಗರ್ವಾಲ್ ಕುಟುಂಬಕ್ಕೆ ಮತ್ತೊಂದು ಆಘಾತ

ರಾಮಮಂದಿರ ನಿರ್ಮಾಣಕ್ಕಾಗಿ ವರ್ಷಾನುಗಟ್ಟಲೆ ಹೋರಾಡಿ ಜಯ ಪಡೆದು ಏನು ಪ್ರಯೋಜನವಾಯ್ತು

ಉತ್ತರ ಪ್ರದೇಶದ ದೇವಸ್ಥಾನದಲ್ಲಿ ಅನ್ಯಕೋಮಿನ ಜೋಡಿಯ ಅಸಭ್ಯ ವರ್ತನೆ: ಕೊನೆಗೆ ಏನಾಯ್ತು ನೋಡಿ video

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಭಾನುವಾರ ರೆಡ್ ಅಲರ್ಟ್

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ಮುಂದಿನ ಸುದ್ದಿ
Show comments