Webdunia - Bharat's app for daily news and videos

Install App

ಮೈಸೂರು, ಬೆಂಗ್ಳೂರಿಗೆ ಶುರುವಾಗಲಿದೆ ಕುಡಿಯುವ ನೀರಿನ ಸಮಸ್ಯೆ

Webdunia
ಗುರುವಾರ, 15 ಜೂನ್ 2023 (07:23 IST)
ಮೈಸೂರು : ಜಿಲ್ಲಾ ವ್ಯಾಪ್ತಿಯ ಪ್ರತಿಷ್ಠಿತ ಕಬಿನಿ ಜಲಾಶಯದ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ.
 
ಜಲಾಶಯದಲ್ಲಿ ಒಟ್ಟು 19.50 TMC ನೀರು ಸಂಗ್ರಹವಾಗುತ್ತದೆ. ಆದ್ರೆ ಸದ್ಯಕ್ಕೆ ಜಲಾಶಯದಲ್ಲಿ 4 TMC ಮಾತ್ರ ನೀರಿನ ಸಂಗ್ರಹ ಇದೆ.

ಕಬಿನಿ ಜಲಾಶಯದಿಂದ ಮೈಸೂರು, ಬೆಂಗಳೂರಿನ ಕೆಲ ಭಾಗ, ನಂಜನಗೂಡು, ಟಿ. ನರಸೀಪುರ, ಗುಂಡ್ಲುಪೇಟೆ, ಚಾಮರಾಜನಗರಕ್ಕೆ ಕುಡಿಯುವ ನೀರು ಒದಗಿಸಲಾಗುತ್ತದೆ. ಹೀಗಾಗಿ ಜಲಾಶಯದಲ್ಲಿ ನೀರು ಬರಿದಾಗುತ್ತಿದ್ದು ಈ ಭಾಗಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಆತಂಕವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments