ಮೈಸೂರು, ಬೆಂಗ್ಳೂರಿಗೆ ಶುರುವಾಗಲಿದೆ ಕುಡಿಯುವ ನೀರಿನ ಸಮಸ್ಯೆ

Webdunia
ಗುರುವಾರ, 15 ಜೂನ್ 2023 (07:23 IST)
ಮೈಸೂರು : ಜಿಲ್ಲಾ ವ್ಯಾಪ್ತಿಯ ಪ್ರತಿಷ್ಠಿತ ಕಬಿನಿ ಜಲಾಶಯದ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ.
 
ಜಲಾಶಯದಲ್ಲಿ ಒಟ್ಟು 19.50 TMC ನೀರು ಸಂಗ್ರಹವಾಗುತ್ತದೆ. ಆದ್ರೆ ಸದ್ಯಕ್ಕೆ ಜಲಾಶಯದಲ್ಲಿ 4 TMC ಮಾತ್ರ ನೀರಿನ ಸಂಗ್ರಹ ಇದೆ.

ಕಬಿನಿ ಜಲಾಶಯದಿಂದ ಮೈಸೂರು, ಬೆಂಗಳೂರಿನ ಕೆಲ ಭಾಗ, ನಂಜನಗೂಡು, ಟಿ. ನರಸೀಪುರ, ಗುಂಡ್ಲುಪೇಟೆ, ಚಾಮರಾಜನಗರಕ್ಕೆ ಕುಡಿಯುವ ನೀರು ಒದಗಿಸಲಾಗುತ್ತದೆ. ಹೀಗಾಗಿ ಜಲಾಶಯದಲ್ಲಿ ನೀರು ಬರಿದಾಗುತ್ತಿದ್ದು ಈ ಭಾಗಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಆತಂಕವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments