Webdunia - Bharat's app for daily news and videos

Install App

ನನಗೆ ಚಿಕ್ಕಪೇಟೆ ಟಿಕೆಟ್ ತಪ್ಪಲು ಅನಂತಕುಮಾರ್ ಕಾರಣ - ಎನ್.ಆರ್.ರಮೇಶ್ ಆರೋಪ

Webdunia
ಸೋಮವಾರ, 9 ಏಪ್ರಿಲ್ 2018 (14:55 IST)
ಬೆಂಗಳೂರು : ನನಗೆ ಚಿಕ್ಕಪೇಟೆ ಟಿಕೆಟ್ ತಪ್ಪಲು ಅನಂತಕುಮಾರ್ ಕಾರಣ ಎಂದು ಎನ್.ಆರ್.ರಮೇಶ್ ಅವರು ಕೇಂದ್ರ ಸಚಿವ ಅನಂತಕುಮಾರ್ ಅವರ ವಿರುದ್ಧ ಆರೋಪ ಮಾಡಿದ್ದಾರೆ.


‘ಕೇಂದ್ರ ಸಚಿವ ಅನಂತಕುಮಾರ್ ಚಿಕ್ಕಪೇಟೆ ಟಿಕೆಟ್ ತಪ್ಪಿಸಿದ್ರು. ಚಾಮರಾಜಪೇಟೆ ಕ್ಷೇತ್ರದ ಟಿಕೆಟ್ ನೀಡಲು ಮುಂದಾದರು. ನನಗೆ ಚಿಕ್ಕಪೇಟೆ ಟಿಕೆಟ್ ಕೈತಪ್ಪುವುದಕ್ಕೆ ಅವರೇ ಕಾರಣ. ಇದರಿಂದ ನನಗೆ, ನನ್ನ ಬೆಂಬಲಿಗರಿಗೆ ಆಘಾತವಾಗಿದೆ. ಆರ್.ಅಶೋಕ್ ಮನಸ್ಸು ಮಾಡಿದ್ರೆ ನನಗೆ ಟಿಕೆಟ್ ಸಿಗ್ತಿತ್ತು. ನನಗೆ ಆಗುತ್ತಿರೋ ಅನ್ಯಾಯವನ್ನು ತಡೆಯಬಹುದಿತ್ತು. ಬಿಜೆಪಿ ಮುಖಂಡರಿಗೆ 48 ಗಂಟೆಗಳ ಕಾಲಾವಕಾಶವಿದೆ. ಅಷ್ಟರೊಳಗೆ ಸೂಕ್ತ ನಿರ್ಣಯ ತೆಗೆದುಕೊಳ್ಳುವ ನಂಬಿಕೆ ಇದೆ’ ಎಂದು ಎನ್.ಆರ್.ರಮೇಶ್ ಅವರು ಹೇಳಿದ್ದಾರೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

Bengaluru stampede: RCB ಮೂವರು ಆಯೋಜಕರು ಅರೆಸ್ಟ್

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

ಮುಂದಿನ ಸುದ್ದಿ
Show comments