ನೋಡಲು ಬಂದ ಮೊದಲ ಪತ್ನಿಗೆ ದುನಿಯಾ ವಿಜಿ ಹೇಳಿದ್ದೇನು?

Webdunia
ಗುರುವಾರ, 27 ಸೆಪ್ಟಂಬರ್ 2018 (08:36 IST)
ಬೆಂಗಳೂರು: ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ  ದುನಿಯಾ ವಿಜಯ್ ಮತ್ತು ಸಹಚರರ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ನಿನ್ನೆ ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಜೈಲಿಗೆ ಪತಿಯನ್ನು ನೋಡಲು ಆಗಮಿಸಿದ್ದಾಗ ವಿಜಯ್ ನಿನ್ನ ಮುಖ ನೋಡಲೂ ನನಗೆ ಇಷ್ಟವಿಲ್ಲ ಎಂದು ಚೀಟಿ ಬರೆದು ಸಾಗಹಾಕಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ವಿಜಿ ಎರಡನೇ ಪತ್ನಿ ಕೀರ್ತಿ ಕಳೆದ ಎರಡು ದಿನಗಳಿಂದ ಯಾರ ಕಣ್ಣಿಗೂ ಕಾಣಿಸಿಕೊಳ್ಳುತ್ತಿಲ್ಲ.

ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಜಿಗೆ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ತಮ್ಮ ಕೊಠಡಿಯಲ್ಲೇ ಕಣ್ಣೀರು ಹಾಕಿದ್ದರು ಎನ್ನಲಾಗಿದೆ. ಹೇಗಾದರೂ ಮಾಡಿ ಬಂಧ ಮುಕ್ತರಾಗಲು ಪ್ರಯತ್ನ ಮುಂದುವರಿಸಿರುವ ವಿಜಯ್ ಪರ ವಕೀಲರು ಇಂದು ಸೆಷನ್ಸ್ ಕೋರ್ಟ್ ನಲ್ಲಿ ಜಾಮೀ ನಿಗೆ ಅರ್ಜಿ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಡ್ಯಾನ್ಸ್ ಮಾಡಿಕೊಂಡು ಈಜುಕೊಳಕ್ಕೆ ಧುಮುಕಿದವನು ಸಾವನ್ನಪ್ಪಿದ್ದು ಹೇಗೆ: ಲೈವ್ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments