Webdunia - Bharat's app for daily news and videos

Install App

ಜೈಲಿನಿಂದ ಹೊರ ಬಂದ ಕೂಡಲೇ ಮೊದಲ ಪತ್ನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ದುನಿಯಾ ವಿಜಿ

Webdunia
ಮಂಗಳವಾರ, 2 ಅಕ್ಟೋಬರ್ 2018 (07:08 IST)
ಬೆಂಗಳೂರು: ಜೈಲಿನಿಂದ ಹೊರಬಂದಿರುವ ನಟ ದುನಿಯಾ ವಿಜಯ್ ಬಂದ ತಕ್ಷಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಮೊದಲ ಪತ್ನಿಯ ವಿರುದ‍್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ನಡೆದಾಗ ಮೊದಲ ಪತ್ನಿ ನಾಗರತ್ನ ತಮ್ಮ ಮನೆಗೆ ಬಂದು ಎರಡನೇ ಪತ್ನಿ ಕೀರ್ತಿ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದರು.

ಆಕೆ ಬಾಯಿಬಿಟ್ಟರೆ ಬರೀ ಸುಳ್ಳು. ನಾವು ಯಾರೂ ಆಕೆ ವಿರುದ್ಧ ಹಲ್ಲೆ ನಡೆಸಿಲ್ಲ ಎಂದಿದ್ದಾರೆ. ಈ ಸಂದರ್ಭದಲ್ಲಿ ಜತೆಯಿದ್ದ ಎರಡನೇ ಪತ್ನಿ ಕೀರ್ತಿ ಕೂಡಾ ನಾನು ಆಕೆಯನ್ನು ಟಚ್ ಕೂಡಾ ಮಾಡಿಲ್ಲ. ಬೇಕಿದ್ದರೆ ಸಿಸಿಟಿವಿ ಫೂಟೇಜ್ ಇದೆ. ಆಕೆ ಬಂದು ಗಲಾಟೆ ಮಾಡಿ ಹೋದರು. ನಾವು ಯಾರೂ ಆಕೆಗೆ ಏನೂ ಮಾಡಿಲ್ಲ ಎಂದಿದ್ದಾರೆ. ಈ ನಡುವೆ ತಮ್ಮ ಮೇಲೆ ಬಂದ ಆರೋಪಗಳಿಗೆ ಕಾನೂನು ಮೂಲಕವಾಗಿಯೇ ಉತ್ತರಿಸುವುದಾಗಿ ದುನಿಯಾ ವಿಜಯ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments