Webdunia - Bharat's app for daily news and videos

Install App

ಲೋಕಸಭೆ ಚುನಾವಣೆ: ಕ್ಷೇತ್ರ ಬದಲಾವಣೆ ಮಾಡ್ತಾರಾ ಡಿವಿ ಸದಾನಂದ ಗೌಡ?

Webdunia
ಭಾನುವಾರ, 29 ಜುಲೈ 2018 (08:43 IST)
ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಡಿವಿ ಸದಾನಂದ ಗೌಡ ತಮ್ಮ ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ ಎಂಬ ಸುದ್ದಿಯಿದೆ. ಅದರ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ.
 

ಸದ್ಯಕ್ಕೆ ಬೆಂಗಳೂರು ಉತ್ತರ ಕ್ಷೇತ್ರ ಪ್ರತಿನಿಧಿಸುತ್ತಿರುವ ಸದಾನಂದ ಗೌಡ ತಾವು ಹಿಂದೆ ಪ್ರತಿನಿಧಿಸುತ್ತಿದ್ದ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿತ್ತು.

ಆದರೆ ಈ ಬಗ್ಗೆ ಅವರೇ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದು ‘ಇಂತಹ ಯಾವುದೇ ಆಲೋಚನೆ ನನಗಿಲ್ಲ. ಈ ರೀತಿ ನಾನು ಎಲ್ಲಿಯೂ ಹೇಳಿಕೆ ನೀಡಿಲ್ಲ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ದಿಸಬೇಕು ಎನ್ನುವುದನ್ನು ಪಕ್ಷ ನಿರ್ಧರಿಸುತ್ತದೆ. ಪಕ್ಷ ಎಲ್ಲಿ ಸ್ಪರ್ಧಿಸಿ ಎನ್ನುತ್ತದೋ ಅಲ್ಲಿ ಸ್ಪರ್ಧಿಸುತ್ತೇನೆ, ಎಲ್ಲಿ ಬೇಡ ಎನ್ನುತ್ತದೆ ಅಲ್ಲಿ ಸ್ಪರ್ಧಿಸುವುದಿಲ್ಲ. ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರು ದೇಶ ದ್ರೋಹಿಗಳು’ ಎಂದು ಸದಾನಂದ ಗೌಡ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments