ಮತ್ತೆ ಕಂಪಿಸಿದ ಭೂಮಿ! ಆತಂಕಕ್ಕೀಡಾದ ಜನತೆ

Webdunia
ಗುರುವಾರ, 18 ಆಗಸ್ಟ್ 2022 (09:52 IST)
ಮಡಿಕೇರಿ : ಕೆಲ ತಿಂಗಳ ಹಿಂದೆ ಸರಣಿ ಭೂಕಂಪನದ ಅನುಭವಾಗಿದ್ದ ಕೊಡಗು ಹಾಗೂ ದಕ್ಷಿಣ ಕನ್ನಡದ ಗಡಿಭಾಗದಲ್ಲಿ ಇಂದು ಮತ್ತೆ ಭೂಮಿ ಕಂಪಿಸಿದೆ.
 
ಭಾರಿ ಶಬ್ದದೊಂದಿಗೆ ಭೂಕಂಪನದ ಅನುಭವ ಗಡಿಭಾಗದ ಜನರಿಗೆ ಇಂದು ಸಂಜೆ 6:20ರ ಸಮಯಕ್ಕೆ ಆಗಿದೆ. ಕೊಯನಾಡಿನ ಮಂಗಳಪಾರೆ ಬಳಿ ಮತ್ತು ಸುಳ್ಯ ಭಾಗದ ಹಲವು ಗ್ರಾಮಗಳಿಗೆ ಭೂಕಂಪನವಾಗಿದೆ. ಸ್ಥಳೀಯರು ತಮಗಾದ ಅನುಭವವನ್ನು ಹೇಳಿಕೊಂಡಿದ್ದಾರೆ. 

ಸುಳ್ಯದ ಕಲ್ಮಕಾರಿನ ಮೆಂಟೆಕಜೆ, ಗುಳಿಕ್ಕಾನ ಪ್ರದೇಶದಲ್ಲಿ ಶಬ್ದ ಹಾಗೂ ಕಂಪನ ಹೆಚ್ಚಾಗಿ ಅನುಭವವಾಗಿದೆ. ಕೊಲ್ಲಮೊಗ್ರದವರೆಗೂ ಈ ಶಬ್ದ ಕೇಳಿಸಿದೆ ಎನ್ನಲಾಗಿದೆ.

ಮಾತ್ರವಲ್ಲದೇ ಕಲ್ಲುಗುಂಡಿಯ ಚಟ್ಟೆಕಲ್ಲು, ಕೊಯನಾಡಿನ ಮಂಗಳಪಾರೆ ಎಂಬಲ್ಲಿ ಭೂಮಿ ಕಂಪಿಸಿದೆ ಎಂದು ಅಲ್ಲಿನ ಸ್ಥಳೀಯರು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments