Webdunia - Bharat's app for daily news and videos

Install App

ಮತ್ತೆ ಕಂಪಿಸಿದ ಭೂಮಿ! ಆತಂಕಕ್ಕೀಡಾದ ಜನತೆ

Webdunia
ಗುರುವಾರ, 18 ಆಗಸ್ಟ್ 2022 (09:52 IST)
ಮಡಿಕೇರಿ : ಕೆಲ ತಿಂಗಳ ಹಿಂದೆ ಸರಣಿ ಭೂಕಂಪನದ ಅನುಭವಾಗಿದ್ದ ಕೊಡಗು ಹಾಗೂ ದಕ್ಷಿಣ ಕನ್ನಡದ ಗಡಿಭಾಗದಲ್ಲಿ ಇಂದು ಮತ್ತೆ ಭೂಮಿ ಕಂಪಿಸಿದೆ.
 
ಭಾರಿ ಶಬ್ದದೊಂದಿಗೆ ಭೂಕಂಪನದ ಅನುಭವ ಗಡಿಭಾಗದ ಜನರಿಗೆ ಇಂದು ಸಂಜೆ 6:20ರ ಸಮಯಕ್ಕೆ ಆಗಿದೆ. ಕೊಯನಾಡಿನ ಮಂಗಳಪಾರೆ ಬಳಿ ಮತ್ತು ಸುಳ್ಯ ಭಾಗದ ಹಲವು ಗ್ರಾಮಗಳಿಗೆ ಭೂಕಂಪನವಾಗಿದೆ. ಸ್ಥಳೀಯರು ತಮಗಾದ ಅನುಭವವನ್ನು ಹೇಳಿಕೊಂಡಿದ್ದಾರೆ. 

ಸುಳ್ಯದ ಕಲ್ಮಕಾರಿನ ಮೆಂಟೆಕಜೆ, ಗುಳಿಕ್ಕಾನ ಪ್ರದೇಶದಲ್ಲಿ ಶಬ್ದ ಹಾಗೂ ಕಂಪನ ಹೆಚ್ಚಾಗಿ ಅನುಭವವಾಗಿದೆ. ಕೊಲ್ಲಮೊಗ್ರದವರೆಗೂ ಈ ಶಬ್ದ ಕೇಳಿಸಿದೆ ಎನ್ನಲಾಗಿದೆ.

ಮಾತ್ರವಲ್ಲದೇ ಕಲ್ಲುಗುಂಡಿಯ ಚಟ್ಟೆಕಲ್ಲು, ಕೊಯನಾಡಿನ ಮಂಗಳಪಾರೆ ಎಂಬಲ್ಲಿ ಭೂಮಿ ಕಂಪಿಸಿದೆ ಎಂದು ಅಲ್ಲಿನ ಸ್ಥಳೀಯರು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments