Webdunia - Bharat's app for daily news and videos

Install App

ಮತ್ತೆ ಭೂಕಂಪ : ಜನರಲ್ಲಿ ಆತಂಕ!

Webdunia
ಭಾನುವಾರ, 27 ಮಾರ್ಚ್ 2022 (14:25 IST)
ವಿಜಯಪುರ : ಉಕ್ಕಲಿ ಗ್ರಾಪಂ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಭೂಕಂಪನ ಸಂಭವಿಸಿದ್ದು, ಜಿಲ್ಲೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿರುವ ಘಟನೆ ನಡೆದಿದೆ.

ನಿನ್ನೆ ಸಂಜೆ 7.51ಕ್ಕೆ ಭೂಮಿಯ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ. ಇದು ಈ ವಾರದಲ್ಲಿ ಎರಡನೇ ಬಾರಿ ಜಿಲ್ಲೆಯಲ್ಲಿ ಭೂಮಿ ನಲುಗಿದೆ. ಇದರಿಂದಾಗಿ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ರಿಕ್ಟರ್ ಮಾಪಕದಲ್ಲಿ ಭೂಕಂಪನ ದಾಖಲಾಗಿದ್ದು, KSNDMC ಭೂಕಂಪನವನ್ನ ದೃಢಪಡಿಸಿದೆ. ಭೂಮಿ ಪದೇ ಪದೇ ಜಿಲ್ಲೆಯಲ್ಲಿ ಕಂಪಿಸುತ್ತಿರುವುದರಿಂದ ಜಿಲ್ಲೆಯ ಜನರು ಭಯಭೀತರಾಗಿದ್ದಾರೆ.

ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ ದಾಖಲಾಗಿದ್ದು, 2.8 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments