Webdunia - Bharat's app for daily news and videos

Install App

ಮಧ್ಯರಾತ್ರಿ ಮತ್ತೆ ಭೂಕಂಪನ: ಆತಂಕಕ್ಕೀಡಾದ ಜನತೆ!

Webdunia
ಶುಕ್ರವಾರ, 1 ಜುಲೈ 2022 (07:56 IST)
ಮಡಿಕೇರಿ : ಕೊಡಗಿನಲ್ಲಿ ಪದೇ ಪದೇ ಭೂಮಿ ಕಂಪಿಸುತ್ತಿರುವುದು ಬೆಳಕಿಗೆ ಬಂದಿದೆ. ಕೊಡಗಿನ ಗಡಿಯಲ್ಲಿ ಗುರುವಾರ ಮಧ್ಯರಾತ್ರಿ ಮತ್ತೆ 2 ಬಾರಿ ಭೂಮಿ ಕಂಪಿಸಿದೆ.

ಕಳೆದ ರಾತ್ರಿ 1 ಗಂಟೆಯಿಂದ 1.40 ಗಂಟೆ ಅವಧಿಯಲ್ಲಿ ಸಂಪಾಜೆ, ಪೆರಾಜೆ, ಗೂನಡ್ಕ, ಕರಿಕೆ ವ್ಯಾಪ್ತಿಯಲ್ಲಿ ಎರಡು ಬಾರಿ ಭೂಕಂಪನವಾಗಿದೆ. ಗ್ರಾಮದಲ್ಲಿ ದೊಡ್ಡ ಶಬ್ದ ಎರಡು ಬಾರಿಯೂ ಕೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ.

ಗುರುವಾರ ಸಂಪಾಜೆಯಲ್ಲಿ ರಿಕ್ಟರ್ ಮಾಪನ ಅಳವಡಿಸಲಾಗಿದ್ದು ಭೂಕಂಪನದ ಪ್ರಮಾಣ ಸ್ಪಷ್ಟವಾಗಿ ಇನ್ನಷ್ಟೇ ತಿಳಿಯಬೇಕಾಗಿದೆ.  ಇತ್ತ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗ್ತಿದೆ. ವರುಣಾರ್ಭಕ್ಕೆ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿ ಹೋಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments