Webdunia - Bharat's app for daily news and videos

Install App

ಭೂಕಂಪ : ಸಾವಿನ ಸಂಖ್ಯೆ 41 ಸಾವಿರಕ್ಕೆ ಏರಿಕೆ!

Webdunia
ಬುಧವಾರ, 15 ಫೆಬ್ರವರಿ 2023 (10:46 IST)
ಅಂಕಾರ : ಫೆಬ್ರವರಿ 6 ರಂದು ಸಂಭವಿಸಿದ ಮಾರಣಾಂತಿಕ ಭೂಕಂಪದಿಂದಾಗಿ ಟರ್ಕಿ ಹಾಗೂ ಸಿರಿಯಾ ದೇಶಗಳು ಅಕ್ಷರಶಃ ನಲುಗಿ ಹೋಗಿದೆ.

ಇದೀಗ ಸಾವಿನ ಸಂಖ್ಯೆ 41,000 ತಲುಪಿದೆ. ಅವಶೇಷಗಳಡಿಯಿಂದ ಬದುಕುಳಿದವರ ಚೀರಾಟ ಇನ್ನೂ ಕೂಡಾ ಕೇಳಿಬರುತ್ತಿದೆ. ಬದುಕುಳಿದವರನ್ನು ರಕ್ಷಿಸಲು ರಕ್ಷಣಾ ತಂಡಗಳು ಕಳೆದೊಂದು ವಾರದಿಂದ ಹಗಲು ರಾತ್ರಿಯೆನ್ನದೇ ಶ್ರಮಿಸುತ್ತಿವೆ.

ಮಂಗಳವಾರ ಟರ್ಕಿಯಲ್ಲಿ ಅವಶೇಷಗಳಡಿಯಿಂದ 9 ಜನ ಬದುಕುಳಿದವರನ್ನು ರಕ್ಷಿಸಲಾಗಿದೆ. ನಿರಾಶ್ರಿತರು ಈಗ ಕೊರೆಯುವ ಚಳಿಯಲ್ಲಿ ಹಾಗೂ ಆಹಾರದ ಕೊರತೆಯಿಂದಾಗಿ ಹೆಣಗಾಡುತ್ತಿದ್ದಾರೆ. ನಗರವಿಡೀ ಸತ್ತ ಜನರ ವಾಸನೆ ಬರುತ್ತಿದೆ. ಅವಶೇಷಗಳಡಿ ಇನ್ನೂ ಹಲವರು ಜೀವಂತವಾಗಿರುವ ಸಾಧ್ಯತೆಯಿದ್ದು, ಎಲ್ಲರನ್ನೂ ರಕ್ಷಿಸುವ ಪ್ರಯತ್ನ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments