Webdunia - Bharat's app for daily news and videos

Install App

ಭೂಕಂಪ : ಸಾವಿನ ಸಂಖ್ಯೆ 41 ಸಾವಿರಕ್ಕೆ ಏರಿಕೆ!

Webdunia
ಬುಧವಾರ, 15 ಫೆಬ್ರವರಿ 2023 (10:46 IST)
ಅಂಕಾರ : ಫೆಬ್ರವರಿ 6 ರಂದು ಸಂಭವಿಸಿದ ಮಾರಣಾಂತಿಕ ಭೂಕಂಪದಿಂದಾಗಿ ಟರ್ಕಿ ಹಾಗೂ ಸಿರಿಯಾ ದೇಶಗಳು ಅಕ್ಷರಶಃ ನಲುಗಿ ಹೋಗಿದೆ.

ಇದೀಗ ಸಾವಿನ ಸಂಖ್ಯೆ 41,000 ತಲುಪಿದೆ. ಅವಶೇಷಗಳಡಿಯಿಂದ ಬದುಕುಳಿದವರ ಚೀರಾಟ ಇನ್ನೂ ಕೂಡಾ ಕೇಳಿಬರುತ್ತಿದೆ. ಬದುಕುಳಿದವರನ್ನು ರಕ್ಷಿಸಲು ರಕ್ಷಣಾ ತಂಡಗಳು ಕಳೆದೊಂದು ವಾರದಿಂದ ಹಗಲು ರಾತ್ರಿಯೆನ್ನದೇ ಶ್ರಮಿಸುತ್ತಿವೆ.

ಮಂಗಳವಾರ ಟರ್ಕಿಯಲ್ಲಿ ಅವಶೇಷಗಳಡಿಯಿಂದ 9 ಜನ ಬದುಕುಳಿದವರನ್ನು ರಕ್ಷಿಸಲಾಗಿದೆ. ನಿರಾಶ್ರಿತರು ಈಗ ಕೊರೆಯುವ ಚಳಿಯಲ್ಲಿ ಹಾಗೂ ಆಹಾರದ ಕೊರತೆಯಿಂದಾಗಿ ಹೆಣಗಾಡುತ್ತಿದ್ದಾರೆ. ನಗರವಿಡೀ ಸತ್ತ ಜನರ ವಾಸನೆ ಬರುತ್ತಿದೆ. ಅವಶೇಷಗಳಡಿ ಇನ್ನೂ ಹಲವರು ಜೀವಂತವಾಗಿರುವ ಸಾಧ್ಯತೆಯಿದ್ದು, ಎಲ್ಲರನ್ನೂ ರಕ್ಷಿಸುವ ಪ್ರಯತ್ನ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments