Webdunia - Bharat's app for daily news and videos

Install App

ಏಕತಾ ಪ್ರತಿಮೆ ಬಳಿ ಭೂಕಂಪನ!

Webdunia
ಮಂಗಳವಾರ, 21 ಜೂನ್ 2022 (15:02 IST)
ಗಾಂಧಿನಗರ : ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆ ಪಡೆದಿರುವ ಗುಜರಾತ್ನ ಸರ್ದಾರ್ ವಲ್ಲಬಾಯಿ ಪಟೇಲ್ರ ಏಕತಾ ಮೂರ್ತಿಯ ಬಳಿ ಭೂಕಂಪನ ಉಂಟಾದ ಘಟನೆ ನಡೆದಿದೆ.

ಗುಜರಾತ್ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ 3.1 ತೀವ್ರತೆಯ ಕಂಪನ ದಾಖಲಾಗಿದೆ. ಆದರೆ ಯಾವುದೇ ಸಾವು ನೋವು ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ. 182 ಮೀ. ಎತ್ತರದ ಪ್ರತಿಮೆಯು ಈ ಕೆವಾಡಿಯಾ ಗ್ರಾಮದ ಬಳಿ ಇದೆ.

ಆದರೆ ಪ್ರಬಲ ಭೂಕಂಪಗಳು ಮತ್ತು ಚಂಡಮಾರುತಗಳನ್ನು ತಡೆದುಕೊಳ್ಳುವ ರೀತಿಯಲ್ಲಿ ನಿರ್ಮಿಸಲಾದ ಏಕತೆಯ ಪ್ರತಿಮೆಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಮಾರಕದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಹುಲ್ ಪಟೇಲ್ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments