Webdunia - Bharat's app for daily news and videos

Install App

ಆರ್ಥಿಕ ಬಿಕ್ಕಟ್ಟು : ಎಲ್ಲಾ ಸಚಿವರು ರಾಜೀನಾಮೆ!

Webdunia
ಸೋಮವಾರ, 4 ಏಪ್ರಿಲ್ 2022 (10:52 IST)
ಕೊಲಂಬೊ : ಆರ್ಥಿಕ ಬಿಕ್ಕಿನಲ್ಲಿ ಸಿಲುಕಿರುವ ಶ್ರೀಲಂಕಾ ರಾಜಕೀಯದಲ್ಲಿ ಪ್ರಮುಖ ಬೆಳವಣೆಗೆಯೊಂದು ನಡೆದಿದ್ದು,

ಭಾನುವಾರ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ಸಂಸತ್ತಿನ ಸಚಿವರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

ದೇಶದ ಆರ್ಥಿಕ ಬಿಕ್ಕಟ್ಟಿನ ನಡುವೆ ಭಾನುವಾರ ಮಹಿಂದಾ ರಾಜಪಕ್ಸೆ ಅವರು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಿದ್ದಾರೆ.

ಈ ಸಭೆಯಿಂದಾಗಿ ಮಹಿಂದಾ ರಾಜಪಕ್ಸೆ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಊಹಾಪೆಪೋಹಗಳನ್ನು ಇದೀಗ ಹರಿದಾಡುತ್ತಿದೆ. ಅಲ್ಲದೇ ಈ ಸಭೆಯಲ್ಲಿ ಹಲವಾರು ಪ್ರಮುಖ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಈ ಕುರಿತಂತೆ ಶ್ರೀಲಂಕಾದ ಶಿಕ್ಷಣ ಸಚಿವ ದಿನೇಶ್ ಗುಣವರ್ದನಾ ಅವರು, ಭಾನುವಾರ ತಡರಾತ್ರಿ ನಡೆದ ಸಭೆಯಲ್ಲಿ ಅಧ್ಯಕ್ಷ ಗೋಟಾಬಯ ಮತ್ತು ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಸಂಸ ತ್ತಿನ ಎಲ್ಲಾ ಸಚಿವರು ತಮ್ಮ ಸ್ಥಾನಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. 
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments