Webdunia - Bharat's app for daily news and videos

Install App

ಡಿಕೆಶಿ ಹವಾಲಾ ಪ್ರಕರಣ: ಕೇಸ್ ತನಗೆ ಕೊಡಿ ಎಂದ ಇಡಿ, ಕೊಡಲ್ಲವೆಂದ ಐಟಿ

Webdunia
ಶುಕ್ರವಾರ, 22 ಜೂನ್ 2018 (08:52 IST)
ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸಲು ತನಗೆ ಪ್ರಕರಣ ವರ್ಗಾಯಿಸುವಂತೆ ಜಾರಿ ನಿರ್ದೇಶನಾಲಯ ಕೇಳಿಕೊಂಡಿದೆ. ಆದರೆ ಐಟಿ ಇಲಾಖೆ ನಿರಾಕರಿಸಿದೆ.

ಅತ್ತ ಹವಾಲಾ ಚಟುವಟಿಕೆ ಆರೋಪ ಕೇಳಿಬರುತ್ತಿದ್ದಂತೆ ಇಡಿ ಪ್ರಕರಣವನ್ನು ತನಗೆ ವರ್ಗಾಯಿಸುವಂತೆ ಐಟಿ ಇಲಾಖೆಯನ್ನು ಕೇಳಿಕೊಂಡಿತ್ತು. ಆದರೆ ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವ ಕಾರಣ ವರ್ಗಾವಣೆ ಸಾಧ್ಯವಿಲ್ಲ ಎಂದು ನಿರಾಕರಿಸಿದೆ.

ಹಾಗಿದ್ದರೂ ಇಡಿ ಸ್ವಯಂ ಪ್ರೇರಿತವಾಗಿ ಆಂತರಿಕ ತನಿಖೆ ಆರಂಭಿಸಿದೆ. ಯಾರ ಖಾತೆಯಿಂದ ಯಾರಿಗೆ ಎಷ್ಟು ಹಣ ವರ್ಗಾವಣೆಯಾಗಿದೆ ಎಂಬ ಕುರಿತಾಗಿ ಮಾಹಿತಿ ಕಲೆ ಹಾಕುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments