ಪಠ್ಯಗಳನ್ನು ಕೈಬಿಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ

Webdunia
ಶನಿವಾರ, 24 ಸೆಪ್ಟಂಬರ್ 2022 (08:22 IST)
ಬೆಂಗಳೂರು : ರೋಹಿತ್ ಚಕ್ರತೀರ್ಥ ಸಮಿತಿ ಮಾಡಿಕೊಟ್ಟಿದ್ದ ಪಠ್ಯ ಪರಿಷ್ಕರಣೆಯನ್ನು ಖಂಡಿಸಿ ನಾಡಿನ ಹಲವು ಪ್ರಗತಿಪರ ಚಿಂತಕರು ಪಠ್ಯವಾಪ್ಸಿ ಚಳುವಳಿ ನಡೆಸಿದ್ದರು.

ಸರ್ಕಾರಕ್ಕೆ ಪತ್ರ ಬರೆದು ತಮ್ಮ ಪಠ್ಯ/ಪದ್ಯವನ್ನು ಹಿಂಪಡೆಯುವಂತೆ ಮನವಿ ಮಾಡಿದ್ದರು. ಇದಕ್ಕೆ ಸರ್ಕಾರ ಇದೀಗ ತಡವಾಗಿ ಸ್ಪಂದಿಸಿದೆ.

ಶೈಕ್ಷಣಿಕ ವರ್ಷದಲ್ಲಿ ಅರ್ಧ ಭಾಗ ಮುಗಿದ ಬಳಿಕ ಇದೀಗ 7 ಸಾಹಿತಿಗಳ ಪಠ್ಯಗಳನ್ನು ಹಿಂಪಡೆದಿರುವುದಾಗಿ ಪ್ರಕಟಿಸಿದೆ.

10ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿದ್ದ ದೇವನೂರು ಮಹಾದೇವ ಅವರ ಎದೆಗೆ ಬಿದ್ದ ಅಕ್ಷರ, ಡಾ.ಜಿ ರಾಮಕೃಷ್ಣ ಅವರ ಭಗತ್ ಸಿಂಗ್ ಪಾಠ, ಈರಪ್ಪ ಕಂಬಳಿ ಅವರ ಹೀಗೊಂದು ಟಾಪ್ ಪಯಣ, ಸತೀಶ್ ಕುಲಕರ್ಣಿಯ ಕಟ್ಟುತ್ತೇವೆ ನಾವು ಪದ್ಯ, ಸುಕನ್ಯ ಮಾರುತಿ ಅವರ ಏಣಿ ಪದ್ಯವನ್ನು ಕೈಬಿಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮುಂದಿನ ಸುದ್ದಿ
Show comments