Webdunia - Bharat's app for daily news and videos

Install App

ಪಠ್ಯಗಳನ್ನು ಕೈಬಿಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ

Webdunia
ಶನಿವಾರ, 24 ಸೆಪ್ಟಂಬರ್ 2022 (08:22 IST)
ಬೆಂಗಳೂರು : ರೋಹಿತ್ ಚಕ್ರತೀರ್ಥ ಸಮಿತಿ ಮಾಡಿಕೊಟ್ಟಿದ್ದ ಪಠ್ಯ ಪರಿಷ್ಕರಣೆಯನ್ನು ಖಂಡಿಸಿ ನಾಡಿನ ಹಲವು ಪ್ರಗತಿಪರ ಚಿಂತಕರು ಪಠ್ಯವಾಪ್ಸಿ ಚಳುವಳಿ ನಡೆಸಿದ್ದರು.

ಸರ್ಕಾರಕ್ಕೆ ಪತ್ರ ಬರೆದು ತಮ್ಮ ಪಠ್ಯ/ಪದ್ಯವನ್ನು ಹಿಂಪಡೆಯುವಂತೆ ಮನವಿ ಮಾಡಿದ್ದರು. ಇದಕ್ಕೆ ಸರ್ಕಾರ ಇದೀಗ ತಡವಾಗಿ ಸ್ಪಂದಿಸಿದೆ.

ಶೈಕ್ಷಣಿಕ ವರ್ಷದಲ್ಲಿ ಅರ್ಧ ಭಾಗ ಮುಗಿದ ಬಳಿಕ ಇದೀಗ 7 ಸಾಹಿತಿಗಳ ಪಠ್ಯಗಳನ್ನು ಹಿಂಪಡೆದಿರುವುದಾಗಿ ಪ್ರಕಟಿಸಿದೆ.

10ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿದ್ದ ದೇವನೂರು ಮಹಾದೇವ ಅವರ ಎದೆಗೆ ಬಿದ್ದ ಅಕ್ಷರ, ಡಾ.ಜಿ ರಾಮಕೃಷ್ಣ ಅವರ ಭಗತ್ ಸಿಂಗ್ ಪಾಠ, ಈರಪ್ಪ ಕಂಬಳಿ ಅವರ ಹೀಗೊಂದು ಟಾಪ್ ಪಯಣ, ಸತೀಶ್ ಕುಲಕರ್ಣಿಯ ಕಟ್ಟುತ್ತೇವೆ ನಾವು ಪದ್ಯ, ಸುಕನ್ಯ ಮಾರುತಿ ಅವರ ಏಣಿ ಪದ್ಯವನ್ನು ಕೈಬಿಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಥಾ ಪಾಪಿಗಳೂ ಇರ್ತಾರಾ.. ನೀರಿನಲ್ಲಿ ಮುಳುಗತ್ತಿದ್ದ ಮಹಿಳೆಯ ರಕ್ಷಿಸಲು ಹೋದ ಯುವಕನಿಗೆ ಹೀಗೆ ದ್ರೋಹ ಮಾಡೋದಾ Video

80s AI ಫೋಟೋ ಕ್ರಿಯೇಟ್ ಮಾಡಿದ್ದರೆ ಹುಷಾರ್: ಅಪಾಯಗಳೇನು, ಇದರಿಂದ ಪಾರಾಗುವುದು ಹೇಗೆ ಇಲ್ಲಿದೆ ಮಾಹಿತಿ

ಬ್ರಿಕ್ಸ್ ಶೃಂಗಸಭೆ 2026: ಭರತ್ ಮಂಟಪಕ್ಕೆ ಆಗಮಿಸಿದ ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ಪುಟಿನ್

ಐಎಎಸ್‌ ಹುದ್ದೆಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಬಿಜೆಪಿ ಟಿಕೆಟ್‌ ಪಡೆದ ದೇಬಾಶಿಶ್: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ವಿದೇಶದಲ್ಲಿ ಹೂಡಿಕೆ: ಸತೀಶ ಜಾರಕಿಹೊಳಿಯನ್ನು ಸಮರ್ಥಿಸಿದ ಪ್ರಿಯಾಂಕ್‌ ಖರ್ಗೆ

ಮುಂದಿನ ಸುದ್ದಿ
Show comments