ಚುನಾವಣಾ ಫಲಿತಾಂಶ ಡೇಟ್ ಫಿಕ್ಸ್

Webdunia
ಮಂಗಳವಾರ, 14 ಜೂನ್ 2022 (09:55 IST)
ಬೆಂಗಳೂರು : ವಿಧಾನಪರಿಷತ್ನ ಶಿಕ್ಷಕರು, ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆದಿದೆ.
 
ವಾಯುವ್ಯ ಪದವೀಧರ, ದಕ್ಷಿಣ ಪದವೀಧರ, ವಾಯುವ್ಯ ಶಿಕ್ಷಕರು, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಶಾಂತಿಯುತ ಮತದಾನ ನಡೆದಿದೆ.

ನಾಲ್ಕು ಸ್ಥಾನಗಳಿಗೂ ಬಿಜೆಪಿ, ಕಾಂಗ್ರೆಸ್ ಸ್ಪರ್ಧೆ ಮಾಡಿದೆ. ವಾಯುವ್ಯ ಪದವೀಧರ ಕ್ಷೇತ್ರ ಬಿಟ್ಟು ಮೂರು ಕಡೆ ಜೆಡಿಎಸ್ ಅದೃಷ್ಟ ಪರೀಕ್ಷೆಗೆ ಸಿದ್ಧವಾಗಿದೆ. ಎಂಟನೇ ಬಾರಿ ಸ್ಪರ್ಧೆ ಮಾಡಿರುವ ಹೊರಟ್ಟಿ ಸೇರಿ 49 ಅಭ್ಯರ್ಥಿಗಳ ಭವಿಷ್ಯ ನಾಡಿದ್ದು ಜೂನ್ 15ರಂದು ಗೊತ್ತಾಗಲಿದೆ. 

ಮತಕೇಂದ್ರದಿಂದ 200 ಮೀಟರ್ ದೂರ ಇರಬೇಕು ಇದು ಡಿಸಿ ಆದೇಶ ಎಂದ ಹುಬ್ಬಳ್ಳಿಯ ಮಹಿಳಾ ಪಿಎಸ್ಐಗೆ ಬಸವರಾಜ ಹೊರಟ್ಟಿ, ಯಾರವನು ಡಿಸಿ ಎಂದು ಕೇಳಿದ್ದಾರೆ. ಇನ್ನು, ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಒಂದು ವೋಟ್ಗೆ 10 ಸಾವಿರ ಹಂಚಿದ್ದಾರೆ.

17 ಲಕ್ಷ ಸೀಜ್ ಆಗಿದೆ. ಕೂಡ್ಲೇ ಅವರ ವಿರುದ್ಧ ಕ್ರಮ ಆಗ್ಬೇಕು ಎಂದು ಬಿಜೆಪಿ ಶಾಸಕ ಅನಿಲ್ ಬೆನಕೆ ಒತ್ತಾಯಿಸಿದ್ರು. ನಾವು ಬೆಳ್ಳಿ ತಟ್ಟೆ, ಸ್ಮಾರ್ಟ್ ವಾಚ್ ನೀಡುತ್ತಿದ್ದೇವೆ ಅನ್ನೋದು ಸುಳ್ಳು ಅಂದ್ರು. ಆದ್ರೆ, ಮತಗಟ್ಟೆಯಲ್ಲಿ ಮೊಬೈಲ್ ಬಳಸಿ ತಾವೇ ನೀತಿ ಸಂಹಿತೆ ಉಲ್ಲಂಘಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ನಡೆಸುತ್ತಿರುವ ತೆರಿಗೆ ಸುಲಿಗೆ ಬಯಲಾಗಿದೆ: ರಣದೀಪ್ ಸುರ್ಜೇವಾಲ

ಪಶ್ಚಿಮ ಬಂಗಾಳದ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರತೀಂದ್ರ ಬೋಸ್ ಆಯ್ಕೆ

ಮುಸ್ಲಿಂ ಮಗುವಿಗೆ ಅನ್ನಪ್ರಾಶನ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ Video

ಮೋದಿ ವಿದೇಶ ಪ್ರವಾಸದಿಂದ ಏನು ಲಾಭ: ಪ್ರಿಯಾಂಕ್ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments