Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ!

Webdunia
ಮಂಗಳವಾರ, 14 ಡಿಸೆಂಬರ್ 2021 (08:57 IST)
ಬೆಂಗಳೂರು : ನಗರದ ಹಲವಾರು ಪ್ರದೇಶಗಳಲ್ಲಿ ಇಂದಿನಿಂದ ಬುಧವಾರದವರೆಗೆ ವಿದ್ಯುತ್ ಕಡಿತ ಸಮಸ್ಯೆ ಎದುರಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ.
 
ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೋರೇಶನ್ ಲಿಮಿಟೆಡ್ (ಕೆಪಿಟಿಸಿಎಲ್) ನಿರ್ವಹಣೆ ಮತ್ತು ಇತರ ಕೆಲಸಗಳಿಂದಾಗಿ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಬೇಕಾಗುತ್ತದೆ.

ಬೆಂಗಳೂರು ದಕ್ಷಿಣ ವಲಯದಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪದ್ಮನಾಭನಗರ ಜೆಪಿ ನಗರ 5 ನೇ ಹಂತ, ವೆಂಕಟಾದ್ರಿ ಲೇಔಟ್, ವಸಂತ ವಲ್ಲಬ ನಗರ, ಶಾರದ ನಗರ, ಮಾರುತಿ ಲೇಔಟ್, ಬಿಕಿಸಿಪುರ, ಮಾವಿನ ತೋಟ, ಬಿಕಿಸಿಪುರ, ಮಾವಿನ ತೋಟ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಕಾಶಿನಗರ ಕೆರೆ, ಇಸ್ರೋ ಲೇಔಟ್, ಬ್ಯಾಂಕ್ ಆಫ್ ಬರೋಡಾ ಕಾಲೋನಿ, ಡಬ್ಲ್ಯೂ.

 ಗಾರ್ಡನ್ ಸೊಸೈಟಿ, ಚುಂಚಗಟ್ಟಾ ಗ್ರಾಮ, ಸುಪ್ರಜಾ ನಗರ, ಗಣಪತಿಪುರ, ಓಲ್ಡ್ ಬ್ಯಾಂಕ್ ಕಾಲೋನಿ, ಟೀಚರ್ಸ್ ಕಾಲೋನಿ, ಬೀರೇಶ್ವರ ನಗರ, ಕೋಣನಕುಂಟೆ ಕೈಗಾರಿಕಾ ಪ್ರದೇಶ, ಚುಂಚಗಟ್ಟಾ ಮುಖ್ಯರಸ್ತೆ, ಸಿಆರ್ ಲೇಔಟ್, ಎಲ್ಐಸಿ ಕಾಲೋನಿ, ಜೆಪಿ ನಗರ 1 ನೇ ಹಂತ, ಭವಾನಿ ನಗರ, ಬನಶಂಕರಿ 2ನೇ ಹಂತ, ಕದರ್ರನಹಳ್ಳಿ ನಗರ ಮುಖ್ಯರಸ್ತೆ, ಕೆಆರ್ ರಸ್ತೆ, ಬನಗಿರಿ ನಗರ, ಕಿಡ್ನಿ ಫೌಂಡೇಶನ್ ಮುಖ್ಯರಸ್ತೆ, ವೆಂಕಟಾದ್ರಿ ಲೇಔಟ್, ವಿವೇಕನಗರ, ಈಜಿಪುರ, ಜೋಗಿ ಕಾಲೋನಿ, ವಿನಾಯಕ ನಗರ, ಬಾಲಾಜಿ ಲೇಔಟ್, ಎಇಸಿಎಸ್ ಲೇಔಟ್, ಐಟಿಪಿಎಲ್ ಮುಖ್ಯರಸ್ತೆ, ದೇವರಬಿಸನಹಳ್ಳಿ, ಮತ್ತು ನಾರಾಯಣ ನಗರದಲ್ಲಿ ವಿದ್ಯುತ್ ಕಡಿತಗೊಳ್ಳಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments