Webdunia - Bharat's app for daily news and videos

Install App

ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧ

Webdunia
ಮಂಗಳವಾರ, 5 ಅಕ್ಟೋಬರ್ 2021 (08:13 IST)
ಮೈಸೂರು, ಅ 05 : ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಕ್ಟೋಬರ್ 5ರಿಂದ  ಭಕ್ತರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಅಕ್ಟೋಬರ್ 6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಇನ್ನು ಅಕ್ಟೋಬರ್ 7ರಂದು ವಿಶ್ವವಿಖ್ಯಾತ ಮೈಸೂರು ದಸರಾ 2021ರ ಉದ್ಘಾಟನಾ ಮಹೋತ್ಸವ ಉದ್ಘಾಟನೆಗೊಳ್ಳಲಿದೆ. ಮಾಜಿ ಸಿಎಂ ಎಸ್.ಎಂ. ಕೃಷ್ಣರವರು ಈ ಬಾರಿಯ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಿದ್ದಾರೆ.
ಹೀಗಾಗಿ ಅಕ್ಟೋಬರ್ 05ರಂದು ಬೆಳಗಿನ ಜಾವ 4 ಗಂಟೆಯಿಂದ ಅಕ್ಟೋಬರ್ 07ರ ಮಧ್ಯಾಹ್ನದ ವರೆಗೂ ನಿರ್ಬಂಧ ಹೇರಲಾಗಿದೆ. ಆದರೆ ಧಾರ್ಮಿಕ ಪೂಜಾ ವಿಧಿ ವಿಧಾನಗಳು ಎಂದಿನಂತೆ ನಡೆಯಲಿದೆ. ಅಲ್ಲದೆ ಮೆಟ್ಟಿಲು ಮಾರ್ಗದಿಂದಲೂ ಚಾಮುಂಡಿ ದೇವಸ್ಥಾನಕ್ಕೆ ಭಕ್ತರ ನಿರ್ಬಂಧವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments