Webdunia - Bharat's app for daily news and videos

Install App

ಈ ದಿನಗಳು ಪ್ರವಾಸಿ ತಾಣಗಳ ಪ್ರವೇಶ ಉಚಿತ

Webdunia
ಗುರುವಾರ, 4 ಆಗಸ್ಟ್ 2022 (09:28 IST)
ನವದೆಹಲಿ : ಆಗಸ್ಟ್ 5 ರಿಂದ ಆಗಸ್ಟ್ 15ರವರೆಗೆ ಪುರಾತತ್ವ ಇಲಾಖೆಯ ವ್ಯಾಪ್ತಿಯ ಅಡಿಯಲ್ಲಿ ಬರುವ ಎಲ್ಲ ಪ್ರವಾಸಿ ಸ್ಥಳಗಳನ್ನು ಉಚಿತವಾಗಿ ಭೇಟಿ ನೀಡಬಹುದು.

ʼಅಜಾದಿ ಕಾ ಅಮೃತ್ ಮಹೋತ್ಸವʼದ ಅಂಗವಾಗಿ ಪುರಾತತ್ವ ಇಲಾಖೆ ಈ ನಿರ್ಧಾರವನ್ನು ಕೈಗೊಂಡಿದೆ.

ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಟ್ವೀಟ್ ಮಾಡಿ, ಪುರಾತತ್ವ ಇಲಾಖೆಯ ಅಡಿ ಬರುವ ಎಲ್ಲಾ ಸ್ಮಾರಕಗಳಿಗೆ ಆಗಸ್ಟ್ 5 ರಿಂದ 15 ರವರೆಗೆ ಪ್ರವೇಶ ಉಚಿತ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments